Odisha Train Accident: ಹೇಗಿತ್ತು ಆ ಭೀಕರ ಅಪಘಾತ, ಕಣ್ಣಾರೆ ಕಂಡ ಕನ್ನಡಿಗನ ಪ್ರತಿಕ್ರಿಯೆ

ವಿವೇಕ ಬಿರಾದಾರ

Updated on: Jun 03, 2023 | 10:17 AM

ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಪಾರಾದ ಕನ್ನಡಿಗನ ಪ್ರತಿಕ್ರಿಯೆ

ಬೆಂಗಳೂರು: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು ಅಪಘಾತ ಕೋರಮಂಡಲ್​​ ಎಕ್ಸಪ್ರೆಸ್​​, ಬೈಯಪ್ಪನಹಳ್ಳಿ ಸರ್​​ ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​ ಮತ್ತು ಗೂಡ್ಸ್​​ ರೈಲುಗಳ ಮಧ್ಯೆ ಸಂಭವಿಸಿದೆ. ಯಶವಂತಪುರ (ಬೆಂಗಳೂರು) ಹೌರಾ ಎಕ್ಸ್​ಪ್ರೆಸ್​ನಲ್ಲಿ 110 ಜನ ಕನ್ನಡಿಗರು ಕೂಡ ಪ್ರಯಾಣಿಸಿದ್ದು, ಸುರಕ್ಷಿತವಾಗಿದ್ದಾರೆ. ನಡೆದ ಘಟನೆ ಬಗ್ಗೆ ರೈಲಿನಲ್ಲಿದ್ದ ಕನ್ನಡಿಗ ಅಪಘಾತದ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.