ಯಾವ ತನಿಖೆಗೂ ಹೆದರಲ್ಲ, ತಪ್ಪು ಮಾಡದಿರುವಾಗ ಯಾವುದರ ಭಯ? ಹೆಚ್ ಡಿ ರೇವಣ್ಣ

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಕಾರನ್ನು ನಿಲ್ಲಿಸದೆ ಪ್ರತಿಕ್ರಿಯೆ ನೀಡಿದರು. ತಾನು ಎಲ್ಲಿಗೂ ಹೋಗಲ್ಲ, ಯಾವ ತನಿಖೆಯನ್ನಾದರೂ ಎದುರಿಸುತ್ತೇನೆ, ತಪ್ಪು ಮಾಡದಿರುವಾಗ ಭಯ ಯಾತರದ್ದು? ಪೆನ್ ಡ್ರೈವ್ ಗಳೆಲ್ಲ ಸುಳ್ಳು ತಮ್ಮ ಕುಟುಂಬವನ್ನು ಇಕ್ಕಟ್ಟಿಗೆ ಸಿಲುಕಿಸಲು ಹೀಗೆ ಮಾಡಲಾಗಿದೆ ಎಂದು ರೇವಣ್ಣ ಹೇಳಿದರು.

ಯಾವ ತನಿಖೆಗೂ ಹೆದರಲ್ಲ, ತಪ್ಪು ಮಾಡದಿರುವಾಗ ಯಾವುದರ ಭಯ? ಹೆಚ್ ಡಿ ರೇವಣ್ಣ
|

Updated on: May 01, 2024 | 2:44 PM

ಹಾಸನ: ಸಂಕಷ್ಟ ಇರಲಿ ಬಿಡಲಿ, ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ (HD Revanna) ದೈವಭಕ್ತರು. ಅವರ ಕುಟುಂಬಕ್ಕೆ ಈಗ ಭಾರೀ ದೊಡ್ಡ ಸಂಕಷ್ಟ ಒದಗಿಬಂದಿರುವಾಗ ಅವರು ದೇವಸ್ಥಾನಕ್ಕೆ (temple) ಭೇಟಿ ನೀಡದಿರುತ್ತಾರೆಯೇ? ಗುಡಿಯಲ್ಲಿ ದೇವರ ದರ್ಶನ ಮಾಡಿಕೊಂಡು ಹಾಸನದಿಂದ ಬೆಂಗಳೂರಿಗೆ ಹೊರಟ ರೇವಣ್ಣ ಒಲ್ಲದ ಮನಸ್ಸಿನೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಅವರು ಮಾತಾಡಿದ್ದೆಲ್ಲ್ಲ ಪಾಸಿಂಗ್ ರಿಮಾರ್ಕ್ ನಂತಿತ್ತು (passing remark). ಅವರ ಧ್ವನಿ ಸಂಪೂರ್ಣವಾಗಿ ಉಡುಗಿ ಹೋಗಿರುವುದನ್ನು ಗಮನಿಸಬಹುದು. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಕಾರನ್ನು ನಿಲ್ಲಿಸದೆ ಪ್ರತಿಕ್ರಿಯೆ ನೀಡಿದರು. ತಾನು ಎಲ್ಲಿಗೂ ಹೋಗಲ್ಲ, ಯಾವ ತನಿಖೆಯನ್ನಾದರೂ ಎದುರಿಸುತ್ತೇನೆ, ತಪ್ಪು ಮಾಡದಿರುವಾಗ ಭಯ ಯಾತರದ್ದು? ಪೆನ್ ಡ್ರೈವ್ ಗಳೆಲ್ಲ ಸುಳ್ಳು ತಮ್ಮ ಕುಟುಂಬವನ್ನು ಇಕ್ಕಟ್ಟಿಗೆ ಸಿಲುಕಿಸಲು ಹೀಗೆ ಮಾಡಲಾಗಿದೆ ಎಂದು ರೇವಣ್ಣ ಹೇಳಿದರು. ಶಾಸಕರೇನೋ ಭಂಡ ಧೈರ್ಯದಿಂದ ಇಲ್ಲಿ ಮಾತಾಡಿರಬಹುದು, ಆದರೆ ಸಂತ್ರಸ್ತೆಯರು ದಾಖಲಿಸಿರುವ ದೂರಿನಲ್ಲಿ ಅವರು ಆರೋಪಿ ನಂಬರ್ ವನ್ ಆಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನನ್ನ ಕುಟುಂಬವೇ ಬೇರೆ, ಹೆಚ್ ಡಿ ರೇವಣ್ಣ ಕುಟುಂಬವೇ ಬೇರೆ, ನಮ್ಮ ವ್ಯವಹಾರಗಳೂ ಬೇರೆ ಬೇರೆ: ಹೆಚ್ ಡಿ ಕುಮಾರಸ್ವಾಮಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ