ನನ್ನ ಪತಿಯ ಸಾವಿಗೆ ನ್ಯಾಯ ಸಿಗಲೇಬೇಕು ಮತ್ತು ಅಸಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಕವಿತಾ, ಚಂದ್ರಶೇಖರ್ ಪತ್ನಿ

ತಾನು ಮತ್ತು ಇಬ್ಬರು ಮಕ್ಕಳು ಅನಾಥರಾಗಿದ್ದೇವೆ, ತಿಂಗಳಿಗೆ ₹ 12,000 ವೇತನ ಪಡೆಯುವ ತಾನು ಇನ್ನು ಮುಂದೆ ಮಕ್ಕಳನ್ನು ಹೇಗೆ ಓದಿಸಲಿ, ಮಾವ ಕಟ್ಟಿಸಿದ ಮನೆ ಬಿಟ್ಟರೆ ತಮಗೆ ಬೇರೆ ಗತಿಯಿಲ್ಲ ಎಂದು ಅವರು ಹೇಳುತ್ತಾರೆ. ಅಸಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಎಂದು ಕವಿತಾ ರೋದಿಸುತ್ತಾ ಹೇಳುತ್ತಾರೆ.

ನನ್ನ ಪತಿಯ ಸಾವಿಗೆ ನ್ಯಾಯ ಸಿಗಲೇಬೇಕು ಮತ್ತು ಅಸಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಕವಿತಾ, ಚಂದ್ರಶೇಖರ್ ಪತ್ನಿ
|

Updated on: May 28, 2024 | 6:41 PM

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Board) ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ (Chandrashekhar) ಅವರು ಆತ್ಮಹತ್ಯೆಯ ಮೂಲಕ ಸಾವನ್ನಪ್ಪಿರುವುದು ರಾಜ್ಯದಲ್ಲಿ ದೊಡ್ಡಮಟ್ಟದ ಚರ್ಚೆಯಾಗುತ್ತಿದೆ. ತಮ್ಮ ಡೆತ್ ನೋಟ್ ನಲ್ಲಿ ಅವರು ಸಚಿವರೊಬ್ಬರ ಹೆಸರು ಉಲ್ಲೇಖಿಸಿದ್ದಾರೆ. ಮೃತ ಚಂದ್ರಶೇಖರ್ ಅವರ ಪತ್ನಿ ಕವಿತಾ (Kavita) ಅವರಿಗೆ ಆಘಾತದಿಂದ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂದು ಮನೆಯಲ್ಲಿ ಟಿವಿ9  ಪ್ರತಿನಿಧಿಯೊಂದಿಗೆ ಮಾತಾಡಿದ ಅವರು ತಮ್ಮ ಪತಿ ಅತ್ಯಂತ ಪ್ರಾಮಾಣಿಕ ಮತ್ತು ನಿಷ್ಠಾವಂತ ಅಧಿಕಾರಿಯಾಗಿದ್ದರು. ಮೇಲಿವನವರು ತಮ್ಮ ಬಚಾವ್ ಮಾಡಿಕೊಳ್ಳಲು ಪತಿಯನ್ನು ಬಲಿಪಶು ಮಾಡಿದ್ದಾರೆ. ತಮ್ಮ ಮೇಲಿನ ಒತ್ತಡ ತಾಳಲಾಗದೆ ಅವರು ಸಾವಿಗೆ ಶರಣಾಗಿದ್ದಾರೆಂದರೆ ಅವರು ಅನುಭವಿಸಿರುವ ಮಾನಸಿಕ ನೋವು ಯಾತನೆ ಎಷ್ಟು ಭಯಂಕರವಾಗಿತ್ತು ಅಂತ ಸಂಬಂಧಪಟ್ಟವರು ಯೋಚಿಸಬೇಕು ಎಂದು ಕವಿತಾ ಹೇಳುತ್ತಾರೆ. ತಾನು ಮತ್ತು ಇಬ್ಬರು ಮಕ್ಕಳು ಅನಾಥರಾಗಿದ್ದೇವೆ, ತಿಂಗಳಿಗೆ ₹ 12,000 ವೇತನ ಪಡೆಯುವ ತಾನು ಇನ್ನು ಮುಂದೆ ಮಕ್ಕಳನ್ನು ಹೇಗೆ ಓದಿಸಲಿ, ಮಾವ ಕಟ್ಟಿಸಿದ ಮನೆ ಬಿಟ್ಟರೆ ತಮಗೆ ಬೇರೆ ಗತಿಯಿಲ್ಲ ಎಂದು ಅವರು ಹೇಳುತ್ತಾರೆ. ಅಸಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಎಂದು ಕವಿತಾ ರೋದಿಸುತ್ತಾ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ: ಒಪ್ಪಿಕೊಂಡ ಸಚಿವ ನಾಗೇಂದ್ರ  

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ