‘ಅದು ತುಂಬಾ ನಂಬಿಕೆ ಇರೋ ಜಾಗ, ಆ ಬಗ್ಗೆ ಮಾತನಾಡಬಾರದು’; ದೈವಗಳ ಬಗ್ಗೆ ಉಪೇಂದ್ರ ಮಾತು
ಈಗ ಉಪೇಂದ್ರ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಅದು ತುಂಬಾ ನಂಬಿಕೆ ಇರೋ ಜಾಗ, ಆ ಬಗ್ಗೆ ಮಾತನಾಡಬಾರದು’ ಎಂದು ಹೇಳಿದ್ದಾರೆ.
‘ಕಾಂತಾರ’ ಸಿನಿಮಾದಲ್ಲಿ (Kantara Movie) ಹೇಳಲಾದ ಕೆಲ ವಿಚಾರಗಳ ಬಗ್ಗೆ ‘ಆ ದಿನಗಳು’ ಚೇತನ್ ಅವರು ಅಪಸ್ವರ ತೆಗೆದಿದ್ದಾರೆ. ಭೂತಕೋಲ ಹಿಂದು ಸಂಸ್ಕೃತಿಗೆ ಸೇರುತ್ತದೆ ಎಂದು ರಿಷಬ್ ಶೆಟ್ಟಿ ಸಂದರ್ಶನದಲ್ಲಿ ಹೇಳಿದ್ದರು. ಆದರೆ, ಇದನ್ನು ಚೇತನ್ ಅವರು ವಿರೋಧಿಸಿದ್ದಾರೆ. ಈಗ ಉಪೇಂದ್ರ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಅದು ತುಂಬಾ ನಂಬಿಕೆ ಇರೋ ಜಾಗ, ಆ ಬಗ್ಗೆ ಮಾತನಾಡಬಾರದು’ ಎಂದು ಹೇಳಿದ್ದಾರೆ. ಉಪೇಂದ್ರ ಅವರು ಕರಾವಳಿಯವರು. ಹೀಗಾಗಿ ಈ ಆಚರಣೆಗಳ ಬಗ್ಗೆ ತಮಗೆ ಸಾಕಷ್ಟು ನಂಬಿಕೆ ಇರುವುದಾಗಿ ಹೇಳಿದ್ದಾರೆ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

