Realme 11 Pro+ 5G: 200 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್​ಮಿ ಸೂಪರ್ ಸ್ಮಾರ್ಟ್​ಫೋನ್ ಬಿಡುಗಡೆ

108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ.

Realme 11 Pro+ 5G: 200 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್​ಮಿ ಸೂಪರ್ ಸ್ಮಾರ್ಟ್​ಫೋನ್ ಬಿಡುಗಡೆ
|

Updated on: Jun 10, 2023 | 7:44 PM

108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಆದರೀಗ ಪ್ರಸಿದ್ಧ ರಿಯಲ್​ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನ್ ರಿಯಲ್ ಮಿ 11 ಪ್ರೊ+ 5G ಬಿಡುಗಡೆ ಮಾಡಿದೆ. ಇದು ರಿಯಲ್ ಮಿ 11 ಸರಣಿಯ ಭಾಗವಾಗಿದ್ದು, ಈ ಸರಣಿಯಲ್ಲಿ ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಎಂಬ ಎರಡು ಫೋನ್​ ಬಿಡುಗಡೆಯಾಗಿದೆ.

Follow us
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ