ಹೊಯ್ಸಳ ಪದ ಹುಟ್ಟಿಗೆ ಕಾರಣವೇನು ಗೊತ್ತಾ? ವಸಂತಿಕಾದೇವಿ ದೇವಾಲಯದ ಇತಿಹಾಸ ಇಲ್ಲಿದೆ
ಸಳನ ನಿಜವಾದ ಹೆಸರು ನೃಪಕಾಮ, ಅಂಗಡಿಯ ಮೂಲ ಹೆಸರು ಶಶಕಪುರ. ಹೊಯ್ಸಳ ಶಬ್ದ ಹುಟ್ಟಿ, ನೃಪಕಾಮ ರಾಜನಾಗಲು ಕಾರಣಿಭೂತವಾದ ಸ್ಥಳ ವಸಂತಿಕಾದೇವಿ ದೇವಸ್ಥಾನ.
ಚಿಕ್ಕಮಗಳೂರು: ಹೊಯ್ಸಳರ ಮೂಲಸ್ಥಾನ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮಲ್ಲಿದೆ ಪುರಾತನ ವಸಂತಿಕಾದೇವಿ ದೇವಸ್ಥಾನ. ಅಂಗಡಿ ಗುರುಕುಲದಲ್ಲಿ ಪಾಠ ನಡೆಯುವಾಗ ಹುಲಿಯೊಂದು ಅಲ್ಲಿಗೆ ಬರುತ್ತದೆ. ಆ ವೇಳೆ ಗುರು ಸುದತ್ತಚಾರ್ಯರಿಂದ ಶಿಷ್ಯ ಸಳನಿಗೆ ಹುಲಿ ಓಡಿಸಲು ಸೂಚನೆ ನೀಡುತ್ತಾರೆ. ಪೊಯ್ ಸಳ (ಸಳ ಹೊಡಿ) ಅಂತಾ ಹುಲಿಯನ್ನ ಹೊಡೆಯಲು ಹೇಳುತ್ತಾರೆ. ಹುಲಿಯನ್ನ ಸಂಹಾರ ಮಾಡುವ ಸಳನನ್ನ ಕಲ್ಯಾಣಿ ಚಾಲುಕ್ಯರು ರಾಜನಾಗಿ ಮಾಡುತ್ತಾರೆ. ಈ ರೀತಿ ಮೊಟ್ಟ ಮೊದಲ ಬಾರಿಗೆ ಹೊಯ್(ಪೊಯ್) ಸಳ ಶಬ್ದ ಹುಟ್ಟಿ ಹೊಯ್ಸಳ ಆಗಿ ಮಾರ್ಪಾಡಾಗುತ್ತದೆ. ಸಳನ ನಿಜವಾದ ಹೆಸರು ನೃಪಕಾಮ, ಅಂಗಡಿಯ ಮೂಲ ಹೆಸರು ಶಶಕಪುರ. ಹೊಯ್ಸಳ ಶಬ್ದ ಹುಟ್ಟಿ, ನೃಪಕಾಮ ರಾಜನಾಗಲು ಕಾರಣಿಭೂತವಾದ ಸ್ಥಳ ವಸಂತಿಕಾದೇವಿ ದೇವಸ್ಥಾನ.
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

