ಹೊಯ್ಸಳ ಪದ ಹುಟ್ಟಿಗೆ ಕಾರಣವೇನು ಗೊತ್ತಾ? ವಸಂತಿಕಾದೇವಿ ದೇವಾಲಯದ ಇತಿಹಾಸ ಇಲ್ಲಿದೆ
ಸಳನ ನಿಜವಾದ ಹೆಸರು ನೃಪಕಾಮ, ಅಂಗಡಿಯ ಮೂಲ ಹೆಸರು ಶಶಕಪುರ. ಹೊಯ್ಸಳ ಶಬ್ದ ಹುಟ್ಟಿ, ನೃಪಕಾಮ ರಾಜನಾಗಲು ಕಾರಣಿಭೂತವಾದ ಸ್ಥಳ ವಸಂತಿಕಾದೇವಿ ದೇವಸ್ಥಾನ.
ಚಿಕ್ಕಮಗಳೂರು: ಹೊಯ್ಸಳರ ಮೂಲಸ್ಥಾನ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮಲ್ಲಿದೆ ಪುರಾತನ ವಸಂತಿಕಾದೇವಿ ದೇವಸ್ಥಾನ. ಅಂಗಡಿ ಗುರುಕುಲದಲ್ಲಿ ಪಾಠ ನಡೆಯುವಾಗ ಹುಲಿಯೊಂದು ಅಲ್ಲಿಗೆ ಬರುತ್ತದೆ. ಆ ವೇಳೆ ಗುರು ಸುದತ್ತಚಾರ್ಯರಿಂದ ಶಿಷ್ಯ ಸಳನಿಗೆ ಹುಲಿ ಓಡಿಸಲು ಸೂಚನೆ ನೀಡುತ್ತಾರೆ. ಪೊಯ್ ಸಳ (ಸಳ ಹೊಡಿ) ಅಂತಾ ಹುಲಿಯನ್ನ ಹೊಡೆಯಲು ಹೇಳುತ್ತಾರೆ. ಹುಲಿಯನ್ನ ಸಂಹಾರ ಮಾಡುವ ಸಳನನ್ನ ಕಲ್ಯಾಣಿ ಚಾಲುಕ್ಯರು ರಾಜನಾಗಿ ಮಾಡುತ್ತಾರೆ. ಈ ರೀತಿ ಮೊಟ್ಟ ಮೊದಲ ಬಾರಿಗೆ ಹೊಯ್(ಪೊಯ್) ಸಳ ಶಬ್ದ ಹುಟ್ಟಿ ಹೊಯ್ಸಳ ಆಗಿ ಮಾರ್ಪಾಡಾಗುತ್ತದೆ. ಸಳನ ನಿಜವಾದ ಹೆಸರು ನೃಪಕಾಮ, ಅಂಗಡಿಯ ಮೂಲ ಹೆಸರು ಶಶಕಪುರ. ಹೊಯ್ಸಳ ಶಬ್ದ ಹುಟ್ಟಿ, ನೃಪಕಾಮ ರಾಜನಾಗಲು ಕಾರಣಿಭೂತವಾದ ಸ್ಥಳ ವಸಂತಿಕಾದೇವಿ ದೇವಸ್ಥಾನ.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

