ಚಾಲಕನ ಅಜಾಗರೂಕತೆ, ಜಗಳೂರು ಬಳಿ ಟೋಲ್ ಬೂತ್ ಗೆ ಖಾಸಗಿ ಬಸ್ ಢಿಕ್ಕಿ, ಮೂವರಿಗೆ ಸಣ್ಣಪುಟ್ಟ ಗಾಯ
ದಾವಣಗೆರೆ ಜಿಲ್ಲೆ ಜಗಳೂರು (Jagalur) ತಾಲ್ಲೂಕಿನ ಕಾನನಕಟ್ಟೆ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿರುವ ಟೋಲ್ ಬೂತ್ ಗೆ (toll booth) ಖಾಸಗಿ ಬಸ್ಸೊಂದು ಸೋಮವಾರ ಬೆಳಗಿನ ಜಾವ ಢಿಕ್ಕಿ ಹೊಡೆದಿದೆ.
ದಾವಣಗೆರೆ: ಇದು ಬಸ್ ಚಾಲಕನ (driver) ನಿರ್ಲಕ್ಷ್ಯವಲ್ಲದೆ ಬೇರೇನೂ ಅಲ್ಲ. ವಿಡಿಯೋದಲ್ಲಿ ನಿಮಗದು ಸ್ಪಷ್ಟವಾಗಿ ಕಾಣುತ್ತದೆ. ದಾವಣಗೆರೆ ಜಿಲ್ಲೆ ಜಗಳೂರು (Jagalur) ತಾಲ್ಲೂಕಿನ ಕಾನನಕಟ್ಟೆ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿರುವ ಟೋಲ್ ಬೂತ್ ಗೆ (toll booth) ಖಾಸಗಿ ಬಸ್ಸೊಂದು ಸೋಮವಾರ ಬೆಳಗಿನ ಜಾವ ಢಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದವರಲ್ಲಿ ಮೂವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಬೂತ್ ನಲ್ಲಿರುವ ಸಿಬ್ಬಂದಿಗೆ ಗಾಯಗಳಾಗಿಲ್ಲ.
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

