ದಾಖಲೆ ಮಳೆ, ಉಕ್ಕಿ ಹರಿಯುತ್ತಿರುವ ಬುಡಮೇರು ನದಿ; ವಿಜಯವಾಡ ನಗರ ಶೇಕಡ 40ರಷ್ಟು ಜಲಾವೃತ!

ದಾಖಲೆ ಮಳೆ, ಉಕ್ಕಿ ಹರಿಯುತ್ತಿರುವ ಬುಡಮೇರು ನದಿ; ವಿಜಯವಾಡ ನಗರ ಶೇಕಡ 40ರಷ್ಟು ಜಲಾವೃತ!
|

Updated on: Sep 02, 2024 | 11:38 AM

ದ್ರೋಣ್ ಕೆಮೆರಾ ಮೂಲಕ ಸೆರೆಹಿಡಿದಿರುವ ದೃಶ್ಯ ಭಯಾನಕವಾಗಿದೆ. ವಿಜಯವಾಡ ರಸ್ತೆ, ಬೀದಿಗಳೆಲೆಲ್ಲ ನೀರು! ಚಿಕ್ಕಪುಟ್ಟ ಮನೆಗಳು ಹೆಚ್ಚು ಕಡಿಮೆ ಮುಳಗಡೆಯಾಗಿವೆ, ಬಹು ಅಂತಸ್ತಿನ ಮನೆಗಳು ಮಾತ್ರ ಕಾಣಿಸುತ್ತಿವೆ. ನೀರು ಸಂಪೂರ್ಣವಾಗಿ ಇಂಗಿ ನಗರ ಮೊದಲ ಸ್ಥಿತಿಗೆ ಬರಲು 2 ದಿನಗಳಾದರೂ ಬೇಕು.

ವಿಜಯವಾಡ (ಆಂಧ್ರ ಪ್ರದೇಶ): ರವಿವಾರದಂದು ಸಾಯಂಕಾಲದವರೆಗೆ ಆಂಧ್ರ ಪ್ರದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ವಿಜಯವಾಡದಲ್ಲಿ ಕಳೆದ ಮೂರು ದಶಕಗಳಲ್ಲೇ ಅತ್ಯಧಿಕ ಮಳೆ ಅಂದರೆ 29ಸೆಂಮೀ ನಷ್ಟು ಮಳೆಯಾಯಿತು.ಮಳೆಯ ಪ್ರತಾಪ ಅಷ್ಟಕ್ಕೆ ನಿಲ್ಲದೆ ರಾತ್ರಿಯಿಡಡಿ ಸುರಿದ ಕಾರಣ ಒಂದೇ ದಿನ ಮಳೆಯ ಪ್ರಮಾಣ 37 ಸೆಂಮೀ ತಲುಪಿತು. ಹಾಗಾಗಿ, ಬುಡಮೇರು ನದಿ ಉಕ್ಕಿ ಹರಿಯಲಾರಂಭಿಸಿದೆ ಮತ್ತು ನಗರದ ಶೇಕಡ 40 ರಷ್ಟು ಭಾಗ ಜಲಾವೃತಗೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಭಾರೀ ಮಳೆ ಕೊಂಕಣ ರೈಲ್ವೆ ಸೇವೆ ಸ್ಥಗಿತ; ಮಂಗಳೂರು ಎಕ್ಸ್‌ಪ್ರೆಸ್, ಮತ್ಸ್ಯ ಗಂಧ ರೈಲು ಸಂಚಾರ ಬಂದ್

Follow us
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್