Redmi Watch 3 Active: ಶಓಮಿ ರೆಡ್ಮಿ ಪರಿಚಯಿಸಿದೆ ಲೇಟೆಸ್ಟ್ ಸ್ಮಾರ್ಟ್​ವಾಚ್

ವಿವಿಧ ಫೀಚರ್ಸ್ ಇರುವ, ವೈವಿಧ್ಯಮಯ ವಿನ್ಯಾಸದ ವಾಚ್​ಗಳು ಯುವಜನರ ಮನ ಸೆಳೆಯುತ್ತವೆ. ಶಓಮಿ ರೆಡ್ಮಿ ವಾಚ್ ಸರಣಿಯಲ್ಲಿ ಹೊಸ ಮಾದರಿ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಜತೆಗೆ ಆ್ಯಪಲ್ ವಾಚ್ ಮಾದರಿಯ ವಿನ್ಯಾಸ ಹೊಂದಿದೆ. ಹೊಸ ವಾಚ್ ಹೆಚ್ಚಿನ ವಿಶೇಷತೆಗಳ ಕುರಿತು ಇಲ್ಲಿ ವಿವರ ನೀಡಲಾಗಿದೆ.

Redmi Watch 3 Active: ಶಓಮಿ ರೆಡ್ಮಿ ಪರಿಚಯಿಸಿದೆ ಲೇಟೆಸ್ಟ್ ಸ್ಮಾರ್ಟ್​ವಾಚ್
|

Updated on: Jul 01, 2023 | 5:36 PM

ಶಓಮಿ ಕಂಪನಿ ವಿವಿಧ ಮಾದರಿಯ ಸ್ಮಾರ್ಟ್​ಫೋನ್ ಪರಿಚಯಿಸಿದ ಬಳಿಕ, ಗ್ಯಾಜೆಟ್ ಮಾರುಕಟ್ಟೆಗೆ ಹೊಸ ವಿನ್ಯಾಸದ ಸ್ಮಾರ್ಟ್​ವಾಚ್ ಬಿಡುಗಡೆ ಮಾಡಿದೆ. ಗ್ಯಾಜೆಟ್ ಮಾರುಕಟ್ಟೆಯ ಸದ್ಯದ ಟ್ರೆಂಡ್ ಪ್ರಕಾರ, ಸ್ಮಾರ್ಟ್​ವಾಚ್​ಗಳಿಗೆ ಬೇಡಿಕೆ ಜಾಸ್ತಿ. ಅದರಲ್ಲೂ ವಿವಿಧ ಫೀಚರ್ಸ್ ಇರುವ, ವೈವಿಧ್ಯಮಯ ವಿನ್ಯಾಸದ ವಾಚ್​ಗಳು ಯುವಜನರ ಮನ ಸೆಳೆಯುತ್ತವೆ. ಶಓಮಿ ರೆಡ್ಮಿ ವಾಚ್ ಸರಣಿಯಲ್ಲಿ ಹೊಸ ಮಾದರಿ ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಜತೆಗೆ ಆ್ಯಪಲ್ ವಾಚ್ ಮಾದರಿಯ ವಿನ್ಯಾಸ ಹೊಂದಿದೆ. ಹೊಸ ವಾಚ್ ಹೆಚ್ಚಿನ ವಿಶೇಷತೆಗಳ ಕುರಿತು ಇಲ್ಲಿ ವಿವರ ನೀಡಲಾಗಿದೆ.

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್