ತಿರುಪತಿ ತಿರುಮಲ ದೇವಸ್ಥಾನಕ್ಕೆ ರೂ. 1.5 ಕೋಟಿ ದೇಣಿಗೆ ನೀಡಿದರು ಮುಕೇಶ್ ಅಂಬಾನಿ
ಭಾರತದ ಕುಬೇರ ತಿರುಮಲ ತಿರುಪತಿ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿ ತಿರುಮಲದಲ್ಲಿರುವ ಎಸ್ ವಿ ಗೋಶಾಲಾಗೆ ಭೇಟಿ ನೀಡಿದರು.
ತಿರುಪತಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮತ್ತು ಭಾರತದ ಎರಡನೇ ಅತಿದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ ಅವರು ಶುಕ್ರವಾರ ತಿರುಪತಿಗೆ ಆಗಮಿಸಿ ತಿಪ್ಪಪ್ಪನ ದರ್ಶನ ಪಡೆದರು. ವಿಡಿಯೋನಲ್ಲಿ ಮುಕೇಶ್ ಅಂಬಾನಿ (Mukesh Ambani) ಜೊತೆ ಸಂಸದರಾದ ಗರುಮೂರ್ತಿ (Gurumurthy), ವಿಜಯಸಾಯಿರೆಡ್ಡಿ, ಚಂದ್ರಗಿರಿಯ ಶಾಸಕ ಸಿ ಭಾಸ್ಕರ ರೆಡ್ಡಿ ಮೊದಲಾದವರನ್ನು ಕಾಣಬಹುದು. ಭಾರತದ ಕುಬೇರ ತಿರುಮಲ ತಿರುಪತಿ ದೇವಸ್ಥಾನದಲ್ಲಿ (Tirupati Tirumala Devasthanam) ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿ ತಿರುಮಲದಲ್ಲಿರುವ ಎಸ್ ವಿ ಗೋಶಾಲಾಗೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಅವರು ದೇವಸ್ಥಾನಕ್ಕೆ ರೂ. 1.5 ಕೋಟಿ ದೇಣಿಗೆ ನೀಡಿದರು.
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

