Reliance JioTag: ಏರ್​ಟ್ಯಾಗ್​ಗೆ ಸೆಡ್ಡು ಹೊಡೆಯಲು ಬಂತು ರಿಲಯನ್ಸ್ ಜಿಯೋಟ್ಯಾಗ್

ಬ್ಲೂಟೂಥ್ ಟ್ರ್ಯಾಕರ್‌ ಜಿಯೋಟ್ಯಾಗ್ ಬೆಲೆ 749 ರೂ (MRP Rs 2,199) ಆಗಿದೆ. ಆ್ಯಪಲ್​ ಏರ್​ಟ್ಯಾಗ್ ಬೆಲೆ ಸದ್ಯ 3,490 ರೂ. ಇದೆ. ಕೀ, ವ್ಯಾಲೆಟ್‌ನಂಥ ವಸ್ತುಗಳನ್ನು ಹಾಗೂ ಸ್ಮಾರ್ಟ್​​​ಫೋನ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಟ್ರ್ಯಾಕ್ ಮಾಡಲು ಮತ್ತು ಹುಡುಕಲು ಜಿಯೋಟ್ಯಾಗ್ ನೆರವಾಗಲಿದೆ. ಜಿಯೋಟ್ಯಾಗ್​ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Reliance JioTag: ಏರ್​ಟ್ಯಾಗ್​ಗೆ ಸೆಡ್ಡು ಹೊಡೆಯಲು ಬಂತು ರಿಲಯನ್ಸ್ ಜಿಯೋಟ್ಯಾಗ್
|

Updated on: Jun 14, 2023 | 6:23 PM

ಆ್ಯಪಲ್​ ಏರ್​ಟ್ಯಾಗ್​ಗೆ ಸೆಡ್ಡು ಹೊಡೆದಿರುವ ರಿಲಯನ್ಸ್ ಜಿಯೋ ಇದೀಗ ಜಿಯೋಟ್ಯಾಗ್ ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯ ಬಹು ನಿರೀಕ್ಷಿತ ಜಿಯೋಟ್ಯಾಗ್ ವಿನ್ಯಾಸದ ದೃಷ್ಟಿಯಿಂದ ಮಾತ್ರವಲ್ಲದೆ ಬೆಲೆ ವಿಚಾರದಲ್ಲಿಯೂ ಆ್ಯಪಲ್​ ಏರ್​ಟ್ಯಾಗ್​ಗೆ ಪೈಪೋಟಿ ಒಡ್ಡಲಿದೆ. ಬ್ಲೂಟೂಥ್ ಟ್ರ್ಯಾಕರ್‌ ಜಿಯೋಟ್ಯಾಗ್ ಬೆಲೆ 749 ರೂ (MRP Rs 2,199) ಆಗಿದೆ. ಆ್ಯಪಲ್​ ಏರ್​ಟ್ಯಾಗ್ ಬೆಲೆ ಸದ್ಯ 3,490 ರೂ. ಇದೆ. ಕೀ, ವ್ಯಾಲೆಟ್‌ನಂಥ ವಸ್ತುಗಳನ್ನು ಹಾಗೂ ಸ್ಮಾರ್ಟ್​​​ಫೋನ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಟ್ರ್ಯಾಕ್ ಮಾಡಲು ಮತ್ತು ಹುಡುಕಲು ಜಿಯೋಟ್ಯಾಗ್ ನೆರವಾಗಲಿದೆ. ಜಿಯೋಟ್ಯಾಗ್​ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Follow us
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ