ಗೋವಾ ‘ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್’ನಲ್ಲಿ ‘ರೇಮೊ’ ಪ್ರೀಮಿಯರ್​; ಸಂತಸ ಹಂಚಿಕೊಂಡ ಚಿತ್ರತಂಡ 

ಪ್ರತಿಷ್ಠಿತ 53ನೇ ‘ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ’ ಗೋವಾದಲ್ಲಿ ನಡೆಯುತ್ತಿದೆ. ಇಂದು ಸಂಜೆ ಫಿಲ್ಮಂ ಫೆಸ್ಟಿವಲ್​​ ‘ರೇಮೊ’ ಸಿನಿಮಾ ಪ್ರೀಮಿಯರ್ ಆಗಿದೆ.

ಗೋವಾ ‘ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್’ನಲ್ಲಿ ‘ರೇಮೊ’ ಪ್ರೀಮಿಯರ್​; ಸಂತಸ ಹಂಚಿಕೊಂಡ ಚಿತ್ರತಂಡ 
| Updated By: ಗಂಗಾಧರ​ ಬ. ಸಾಬೋಜಿ

Updated on:Nov 24, 2022 | 9:39 PM

ಪ್ರತಿಷ್ಠಿತ 53ನೇ ‘ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ’ ಗೋವಾದಲ್ಲಿ ನಡೆಯುತ್ತಿದೆ. ಬೇರೆ ಬೇರೆ ದೇಶಗಳ ಆಯ್ದ ಚಿತ್ರಗಳನ್ನು ಇಲ್ಲಿ ಪ್ರದರ್ಶನಗೊಳ್ಳುತ್ತವೆ. ಈ ಫಿಲ್ಮ್ ಫೆಸ್ಟಿವಲ್​ಗೆ ಪವನ್ ಒಡೆಯರ್ ನಿರ್ದೇಶನದ, ನಟ ಇಶಾನ್​ ಮತ್ತು ನಟಿ ಆಶಿಕಾ ರಂಗನಾಥ್ ನಟನೆಯ ‘ರೇಮೊ’ (remo) ಚಿತ್ರ ಕೂಡ ಪ್ರದರ್ಶನಗೊಂಡಿದೆ. ಟ್ರೈಲರ್​ನಿಂದಲೇ ‘ರೇಮೊ’ ಚಿತ್ರ ಈಗಾಗಲೇ ಕಮಾಲ್​ ಮಾಡಿದೆ. ಇಂದು ಸಂಜೆ ಫಿಲ್ಮ್ ಫೆಸ್ಟಿವಲ್​​ ‘ರೇಮೊ’ ಸಿನಿಮಾ ಪ್ರೀಮಿಯರ್ ಆಗಿದೆ. ಹಾಗಾಗಿ ಇಡೀ ಚಿತ್ರತಂಡ ಗೋವಾಕ್ಕೆ ಹಾರಿದೆ. ‘ರೇಮೊ’ ಸಿನಿಮಾವನ್ನು ಎಲ್ಲರೊಂದಿಗೆ ಕುಳಿತು ವೀಕ್ಷಣೆ ಮಾಡಲಾಗಿದೆ. ಈ ಕುರಿತಾಗಿ ಚಿತ್ರತಂಡ ಸಂತಸವನ್ನ ಹಂಚಿಕೊಂಡಿದೆ. ನ. 25 ರಂದು ‘ರೇಮೊ’ ಸಿನಿಮಾ ರಾಜ್ಯಾದ್ಯಂತ ಗ್ರ್ಯಾಂಡ್​ ಆಗಿ ತೆರೆಗೆ ಬರುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 9:26 pm, Thu, 24 November 22

Follow us
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..