ಚಿಕ್ಕ ವಯಸ್ಸಿನಲ್ಲೇ ಏಕೆ ಹಾರ್ಟ್ ಅಟ್ಯಾಕ್ ಆಗುತ್ತೆ?​ ಖ್ಯಾತ ವೈದ್ಯ ಮಂಜುನಾಥ್​ ಶಾಕಿಂಗ್ ಮಾಹಿತಿ

Updated on: Aug 07, 2023 | 12:18 PM

ಬ್ಯಾಂಕಾಕ್​​ಗೆ ಹೋದಾಗ ಹೃದಯಘಾತವಾಗಿ ಸ್ಪಂದನಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಚಿಕ್ಕ ವಯಸ್ಸಿನಲ್ಲೇ ಹಾರ್ಟ್ ಅಟ್ಯಾಕ್ ಏಕೆ ಆಗುತ್ತೆ?​ ಎಂದು ಖ್ಯಾತ ವೈದ್ಯ ಮಂಜುನಾಥ್​ ಶಾಕಿಂಗ್ ಮಾಹಿತಿ ನೀಡಿದ್ದಾರೆ.

ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ವಿದೇಶ ಪ್ರವಾದಲ್ಲಿದ್ದಾಗಲೇ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ, ಕುಟುಂಬಸ್ಥರ ಜೊತೆ ಸ್ಪಂದನಾ ಥೈಲ್ಯಾಂಡ್ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತವಾಗಿ ಭಾನುವಾರ (ಆಗಸ್ಟ್ 6) ನಿಧನರಾಗಿದ್ದಾರೆ. ವಿಜಯ್ ರಾಘವೇಂದ್ರ ಅವರ ಪತ್ನಿ ಸಾವು ಅನೇಕರಿಗೆ ಬರಸಿಡಿಲು ಬಡಿದಂತಾಗಿದೆ. ಇನ್ನು ಸ್ಪಂದನಾ ಅವರು ಹೃದಯಘಾತದಿಂದ ಸಾವನ್ನಪ್ಪಿರುವ ಬಗ್ಗೆ ಹೃದ್ರೋಗ ತಜ್ಞ, ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.C.N​​​.ಮಂಜುನಾಥ್​​ ಟಿವಿ9ಗೆ ಪ್ರತಿಕ್ರಿಯಿಸಿದ್ದು , ಸಣ್ಣ ವಯಸ್ಸಿನಲ್ಲಿ ಏಕೆ ಹೃದಯಾಘಾತವಾಗುತ್ತೆ ಎನ್ನುವ ಬಗ್ಗೆ ವಿವರಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More