ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?
Darshan Thoogudeepa bail: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲವು ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇನ್ನೂ ಕೆಲವರಿಗೆ ನೀಡಿರುವ ಜಾಮೀನನ್ನು ರದ್ದು ಮಾಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಏಪ್ರಿಲ್ 22) ವಿಚಾರಣೆ ನಡೆದಿದೆ. ಎರಡೂ ಕಡೆಯ ವಕೀಲರು ಇಂದು ವಾದ ಮಂಡಿಸಿದ್ದಾರೆ. ಈ ವೇಳೆ ವಕೀಲರು ಹೇಳಿದ ಅಂಶಗಳೇನು? ಕೋರ್ಟ್ ಕೇಳಿದ ಪ್ರಶ್ನೆಗಳೇನು? ಇಲ್ಲಿದೆ ವಿವರ...
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಕೆಲವು ಆರೋಪಿಗಳಾದ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇನ್ನೂ ಕೆಲವರಿಗೆ ನೀಡಿರುವ ಜಾಮೀನನ್ನು ರದ್ದು ಮಾಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಏಪ್ರಿಲ್ 22) ವಿಚಾರಣೆ ನಡೆದಿದೆ. ಎರಡೂ ಕಡೆಯ ವಕೀಲರು ಇಂದು ವಾದ ಮಂಡಿಸಿದ್ದಾರೆ. ಈ ವೇಳೆ ವಕೀಲರು ಹೇಳಿದ ಅಂಶಗಳೇನು? ಕೋರ್ಟ್ ಕೇಳಿದ ಪ್ರಶ್ನೆಗಳೇನು? ಇಲ್ಲಿದೆ ವಿವರ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 22, 2025 06:35 PM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

