‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’: ನಿರ್ದೇಶಕಿ ಚಂದ್ರಕಲಾ

ನಟ ದರ್ಶನ್​ ಮೇಲೆ ಕೊಲೆ ಆರೋಪ ಇದೆ. ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ಅವರು ಎ2 ಆಗಿದ್ದಾರೆ. ಈ ಪ್ರಕರಣ ಬಹಿರಂಗ ಆದಾಗಿನಿಂದ ದರ್ಶನ್​ ಮತ್ತು ಪವಿತ್ರಾ ಗೌಡ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಆದರೆ ರೇಣುಕಾ ಸ್ವಾಮಿ ಮಾಡಿದ ತಪ್ಪಿನ ಬಗ್ಗೆ ಅನೇಕರು ಮಾತನಾಡುತ್ತಿಲ್ಲ. ಆತ ಮಾಡಿದ್ದು ದೊಡ್ಡ ತಪ್ಪು ಎಂದು ನಿರ್ದೇಶಕಿ ಚಂದ್ರಕಲಾ ಅವರು ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ..

‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’: ನಿರ್ದೇಶಕಿ ಚಂದ್ರಕಲಾ
| Updated By: ಮದನ್​ ಕುಮಾರ್​

Updated on: Jul 02, 2024 | 8:26 PM

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಪ್ರಕರಣದಲ್ಲಿ ನಟ ದರ್ಶನ್​ (Darshan) ಜೈಲು ಸೇರಿದ್ದಾರೆ. ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ (Renuka Swamy) ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆ ಬಗ್ಗೆ ಬುದ್ಧಿ ಹೇಳಲು ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಪರಿಸ್ಥಿತಿ ಕೈ ಮೀರಿ ಆತನ ಹತ್ಯೆ ನಡೆದಿದೆ ಎಂಬ ಮಾಹಿತಿ ಇದೆ. ಈ ಕುರಿತು ‘ಆಶಿಕಿ 3’ ಸಿನಿಮಾ ನಿರ್ದೇಶಕಿ ಚಂದ್ರಕಲಾ ಅವರು ಪ್ರತಿಕ್ರಿಯಿಸಿದ್ದಾರೆ. ‘ರೇಣುಕಾ ಸ್ವಾಮಿ ಮಾಡಿದ್ದು ತುಂಬ ದೊಡ್ಡ ತಪ್ಪು. ಆದರೆ ಅದನ್ನು ಯಾರೂ ಗಮನಿಸುತ್ತಿಲ್ಲ. ಆ ರೀತಿಯ ಜನರು ಸಾಕಷ್ಟು ಮಂದಿ ಇದ್ದಾರೆ. ಫೇಕ್​ ಅಕೌಂಟ್​ಗಳ ಮೂಲಕ ಕೆಟ್ಟ ಕಮೆಂಟ್​ ಹಾಕುತ್ತಾರೆ. ಅಂಥವರಿಗೆಲ್ಲ ಬುದ್ಧಿ ಬರಬೇಕು. ದರ್ಶನ್​ ವಿಚಾರವೇ ಹೈಲೈಟ್​ ಆಗುತ್ತಿರುವುದರಿಂದ ರೇಣುಕಾ ಸ್ವಾಮಿ ವಿಚಾರ ಹೈಲೈಟ್​ ಆಗಿಲ್ಲ. ಒಟ್ಟಾರೆ ಪ್ರಕರಣವನ್ನು ಕಾನೂನು ನೋಡಿಕೊಳ್ಳುತ್ತದೆ’ ಎಂದು ಚಂದ್ರಕಲಾ (Director Chandrakala) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ
ನನ್ನ ಹೆಸರೇ ಬೆಂಕಿ, ಹಾಟ್ ಆಗಿ ಇರಲೇ ಬೇಕಲ್ಲ: ತನಿಷಾ ಕುಪ್ಪಂಡ
ನನ್ನ ಹೆಸರೇ ಬೆಂಕಿ, ಹಾಟ್ ಆಗಿ ಇರಲೇ ಬೇಕಲ್ಲ: ತನಿಷಾ ಕುಪ್ಪಂಡ
ಪ್ರಧಾನಿ ಮೋದಿಯನ್ನು ಭೇಟಿಯಾದ ಟೀಮ್​​​​​ ಇಂಡಿಯಾ
ಪ್ರಧಾನಿ ಮೋದಿಯನ್ನು ಭೇಟಿಯಾದ ಟೀಮ್​​​​​ ಇಂಡಿಯಾ
ಉಕ್ಕಿ ಹರಿಯುತ್ತಿರುವ ಚಂಡಿಕಾ ಹೊಳೆಯಲ್ಲಿ ಸಿಲುಕಿದ ಪ್ರಯಾಣಕರಿದ್ದ ಬಸ್!
ಉಕ್ಕಿ ಹರಿಯುತ್ತಿರುವ ಚಂಡಿಕಾ ಹೊಳೆಯಲ್ಲಿ ಸಿಲುಕಿದ ಪ್ರಯಾಣಕರಿದ್ದ ಬಸ್!