ಎಫ್​ಎಸ್​ಎಲ್​ ವರದಿ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​ ವಿರುದ್ಧ ಇದು ಪಕ್ಕಾ ಸಾಕ್ಷಿ

ರೇಣುಕಾ ಸ್ವಾಮಿಯ ಹತ್ಯೆ ನಡೆದ ಬಳಿಕ ಪಟ್ಟಣಗೆರೆ ಶೆಡ್​ನಿಂದ ನೇರವಾಗಿ ಮನೆಗೆ ಬಂದಿದ್ದ ದರ್ಶನ್​ ಬಟ್ಟೆಯನ್ನು ಮನೆಯಲ್ಲಿ ಇಟ್ಟಿದ್ದರು. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದೇ ಬಟ್ಟೆಯಲ್ಲಿ ರೇಣುಕಾ ಸ್ವಾಮಿಯ ರಕ್ತ ಇತ್ತು ಎಂಬುದು ಖಚಿತವಾಗಿದೆ. ಇಂತಹ ಅನೇಕ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಚಾರ್ಜ್​ಶೀಟ್​ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಎಫ್​ಎಸ್​ಎಲ್​ ವರದಿ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​ ವಿರುದ್ಧ ಇದು ಪಕ್ಕಾ ಸಾಕ್ಷಿ
| Updated By: ಮದನ್​ ಕುಮಾರ್​

Updated on: Aug 07, 2024 | 9:20 PM

ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್​ಗೆ ಕಷ್ಟವಾಗಿದೆ. ಕೊಲೆ ನಡೆದ ಬಳಿಕ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆದಿತ್ತು. ಆದರೆ ಪೊಲೀಸರು ವಶಪಡಿಸಿಕೊಂಡ ವಸ್ತುಗಳಿಂದ ಮಹತ್ವದ ಮಾಹಿತಿ ಸಿಗುತ್ತಿದೆ. ಕೊಲೆ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್​ಎಸ್​ಎಲ್​ ವರದಿಯಲ್ಲಿ ಪತ್ತೆ ಆಗಿದೆ. ಇನ್ನೂ ಹಲವು ವರದಿಗಳು ಹೈದರಾಬಾದ್​ನಿಂದ ಬರಬೇಕಿದೆ. ಕೆಲವೇ ದಿನಗಳಲ್ಲಿ ಆ ಮಾಹಿತಿಗಳು ಕೂಡ ಪೊಲೀಸರಿಗೆ ಸಿಗಲಿವೆ. ಮುಂದಿನ ತಿಂಗಳು ಚಾರ್ಚ್​ಶೀಟ್​ ಸಲ್ಲಿಸುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಆದಷ್ಟ ಬೇಗ ಶಿಕ್ಷೆ ಕೊಡಿಸಲು ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ