ಕೊಲೆಗೂ ಮುನ್ನ ದರ್ಶನ್​ ಗ್ಯಾಂಗ್ ಜೊತೆ ರೇಣುಕಾ ಸ್ವಾಮಿ ಮಾತು; ವಿಡಿಯೋ ವೈರಲ್​

ನಟ ದರ್ಶನ್ ಮತ್ತು ಅವರ ಗ್ಯಾಂಗ್​​ನಿಂದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ದಿನಕ್ಕೊಂದು ತಿರುವು ಪಡೆಯುತ್ತಿದೆ. ಅದರಂತೆ ಇದೀಗ ವಿಡಿಯೋ ಒಂದು ದೊರೆತಿದ್ದು, ಜೂನ್ ಮೊದಲ ವಾರದಿಂದಲೇ ದರ್ಶನ್ ಗ್ಯಾಂಗ್ ಸ್ವಾಮಿ ಬೆನ್ನುಬಿದ್ದಿತ್ತಾ ಎಂಬ ಅನುಮಾನ ಮೂಡಿದೆ. 

ಕೊಲೆಗೂ ಮುನ್ನ ದರ್ಶನ್​ ಗ್ಯಾಂಗ್ ಜೊತೆ ರೇಣುಕಾ ಸ್ವಾಮಿ ಮಾತು; ವಿಡಿಯೋ ವೈರಲ್​
|

Updated on: Jun 13, 2024 | 3:51 PM

ಚಿತ್ರದುರ್ಗ, ಜೂ.13: ನಟ ದರ್ಶನ್ ಮತ್ತು ಅವರ ಗ್ಯಾಂಗ್​​ನಿಂದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ದಿನಕ್ಕೊಂದು ತಿರುವು ಪಡೆಯುತ್ತಿದೆ. ಅದರಂತೆ ಇದೀಗ ವಿಡಿಯೋ ಒಂದು ದೊರೆತಿದ್ದು, ಜೂನ್ 2ರಂದೇ ರೇಣುಕಾಸ್ವಾಮಿಗೆ ಬೆದರಿಕೆ ಕರೆ ಬಂದಿತ್ತಾ ? ಎಂಬ ಅನುಮಾನ ಮೂಡಿದೆ. ಜೂನ್ 2ರಂದು 25 ನಿಮಿಷಗಳ ಕಾಲ ಅಂದರೆ  ಮಧ್ಯಾಹ್ನ 2.15ರಿಂದ 2.40ರವರೆಗೆ ಅಪೋಲೊ ಫಾರ್ಮಸಿಯಿಂದ ಹೊರಬಂದು ಸ್ಕೂಟಿ ಮೇಲೆ ಕುಳಿತುಕೊಂಡೇ ಸ್ವಾಮಿ ಫೋನ್​ನಲ್ಲಿ ಮಾತಾಡಿದ್ದ. ಕರೆ ಬಳಿಕ ಕೊಲೆಯಾದ ರೇಣುಕಾ ಸ್ವಾಮಿ ವಿಚಲಿತನಾದಂತೆ ಕಂಡು ಬಂದಿದ್ದ. ಆತ
ಫೋನ್​ನಲ್ಲಿ ಮಾತಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜೂನ್ ಮೊದಲ ವಾರದಿಂದಲೇ ದರ್ಶನ್ ಗ್ಯಾಂಗ್ ಸ್ವಾಮಿ ಬೆನ್ನುಬಿದ್ದಿತ್ತಾ ಎಂಬ ಅನುಮಾನ ಮೂಡಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ