ನಟ ದರ್ಶನ್ ಅವರು ಹೊಸ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಿನ ಜೈಲಿನಲ್ಲಿ ಹಾಯಾಗಿದ್ದ ಅವರು ಈಗ ಬಳ್ಳಾರಿಗೆ ಜೈಲಿಗೆ ಬಂದಿದ್ದಾರೆ. ಇಲ್ಲಿ ಅವರು ಹೊಸ ಬೇಡಿಕೆ ಇಟ್ಟಿದ್ದಾರೆ. ‘ಬೇರೆ ಜೈಲಿಗೆ ನನ್ನ ಶಿಫ್ಟ್ ಮಾಡಿ. ಈ ಜೈಲು ಸೆಟ್ ಆಗುತ್ತಿಲ್ಲ’ ಎಂದು ದರ್ಶನ್ ಹೇಳಿದ್ದಾರಂತೆ. ಈ ರೀತಿಯ ಮನವಿಯನ್ನು ಅವರು ಕೋರ್ಟ್ ಎದುರು ಮಾಡಬೇಕಿದೆ. ಈ ಮನವಿ ಪುರಸ್ಕಾರ ಆಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.