ವಿನಾಶದ ಅಂಚಿನಲ್ಲಿರುವ ಕಪ್ಪು ಚಿರತೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರತ್ಯಕ್ಷ, ಕೆಮೆರಾದಲ್ಲಿ ಸೆರೆ!

ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗೆ ಅಂತ ತೆರಳಿದ್ದ ಜನಕ್ಕೆ ಅದು ಕಾಣಿಸಿಕೊಂಡಿದೆ. ಸಫಾರಿ ವಾಹನದ ಚಾಲಕ ಕೆ ಜೆ ವಿನಯ್ ಕುಮಾರ್ ಚಿರತೆಯನ್ನು ತಮ್ಮ ಕೆಮೆರಾದಲ್ಲಿ ಸೆರೆಹಿಡಿದಿದ್ದು ಅದನ್ನೇ ನಾವಿಲ್ಲಿ ಬಳಸಿಕೊಂಡಿದ್ದೇವೆ. ಅದು ರಾಜಾರೋಷವಾಗಿ ರಸ್ತೆ ದಾಟಿಕೊಂಡು ವಾಹನದ ಎಡಭಾಗಕ್ಕಿರುವ ಕಾಡು ಪ್ರದೇಶದಲ್ಲಿ ತನ್ನ ಗತ್ತಿನಲ್ಲಿ ನಡೆದುಹೋಗುವುದನ್ನು ದೃಶ್ಯಗಳಲ್ಲಿ ನೋಡಬಹುದು.

ವಿನಾಶದ ಅಂಚಿನಲ್ಲಿರುವ ಕಪ್ಪು ಚಿರತೆ ನಾಗರಹೊಳೆ ಅಭಯಾರಣ್ಯದಲ್ಲಿ ಪ್ರತ್ಯಕ್ಷ, ಕೆಮೆರಾದಲ್ಲಿ ಸೆರೆ!
|

Updated on: May 09, 2024 | 10:09 AM

ಮೈಸೂರು: ಕಪ್ಪು ಚಿರತೆ (ಬ್ಲ್ಯಾಕ್ ಪ್ಯಾಂಥರ್) (Black Panther) ಅಳಿದು ಹೋಗುತ್ತಿರುವ ಸಂತತಿ ಅನ್ನೋದುಂಟು (extinction species), ಅಪರೂಪಕ್ಕೊಮ್ಮೆ ಅವು ಕಾಣಿಸುತ್ತವೆ. ಸುಮಾರು 4 ವರ್ಷಗಳ ಹಿಂದೆ ಕಾಕನಕೋಟೆಯಲ್ಲಿ ಜನ ಸಫಾರಿಗೆ ತೆರಳಿದಾಗ ಒಂದು ಕಪ್ಪು ಚಿರತೆ ಕಾಣಿಸಿಕೊಂಡಿತ್ತು. ಯಾವಾಗಲೋ ಒಮ್ಮೆ ಮಹಾರಾಷ್ಟ್ರದ ಕಾಡೊಂದರಲ್ಲಿ ಅದು ಕಂಡಿತ್ತು. ಕಾಕನಕೋಟೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಈಗಲೂ ಅದೇ ಪ್ರದೇಶದಲ್ಲಿ ಓಡಾಡುತ್ತಿರುವಂತಿದೆ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ ಇಂದು ಬೆಳಗ್ಗೆ ನಾಗರಹೊಳೆಯ ಕುಟ್ಟಗೇಟ್ (Kutta gate, Nagarahole) ಬಳಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗೆ ಅಂತ ತೆರಳಿದ್ದ ಜನಕ್ಕೆ ಅದು ಕಾಣಿಸಿಕೊಂಡಿದೆ. ಸಫಾರಿ ವಾಹನದ ಚಾಲಕ ಕೆ ಜೆ ವಿನಯ್ ಕುಮಾರ್ ಚಿರತೆಯನ್ನು ತಮ್ಮ ಕೆಮೆರಾದಲ್ಲಿ ಸೆರೆಹಿಡಿದಿದ್ದು ಅದನ್ನೇ ನಾವಿಲ್ಲಿ ಬಳಸಿಕೊಂಡಿದ್ದೇವೆ. ಅದು ರಾಜಾರೋಷವಾಗಿ ರಸ್ತೆ ದಾಟಿಕೊಂಡು ವಾಹನದ ಎಡಭಾಗಕ್ಕಿರುವ ಕಾಡು ಪ್ರದೇಶದಲ್ಲಿ ತನ್ನ ಗತ್ತಿನಲ್ಲಿ ನಡೆದುಹೋಗುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅಪರೂಪಕ್ಕೊಮ್ಮೆ ಕಾಣುವ ವನ್ಯಜೀವಿಗಳನ್ನು ನೋಡುವುದು ಮನಸ್ಸಿಗೆ ಮುದ ನೀಡುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Mysuru News: ಎಚ್​ಡಿ ಕೋಟೆ ದಮ್ಮನಕಟ್ಟೆ ಕಾಡಲ್ಲಿ ಕಾಣಿಸ್ತು ಕಪ್ಪು ಚಿರತೆ; ವಿಡಿಯೋ ನೋಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ