Live: ಮಾಣೆಕ್ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಸಿಎಂ, ರಾಜ್ಯಪಾಲರ ಭಾಷಣ ಲೈವ್
ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ, ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್ನಲ್ಲಿ ರಾಜ್ಯಪಾಲರಿಂದ ಗೌರವ ವಂದನೆ ಸ್ವೀಕಾರದ ಬಳಿಕ ರಾಜ್ಯಪಾಲರಿಂದ ಹಾಗೂ ಸಿಎಂ ಸಿದ್ದರಾಮಯ್ಯರಿಂದ ಭಾಷಣ ನಡೆಯುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್ನಲ್ಲಿ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಕೆ ಬಳಿಕ ಗವರ್ನರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
Published on: Jan 26, 2026 09:07 AM
Loading...
Unable to load recommendations.
Follow Us
