Video: ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ
ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.
ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು. ಇಂದು ಬೆಳಗ್ಗೆ 10.30ಕ್ಕೆ ಸಮಾರಂಭದ ಮುಖ್ಯ ಮೆರವಣಿಗೆ ಆರಂಭವಾಗಿದ್ದು, ವಿಜಯ್ ಚೌಕ್ ನಲ್ಲಿ ಪ್ರಾರಂಭವಾಗಿ, ಕರ್ತವ್ಯ ಪಥದಲ್ಲಿ ಮುಂದುವರೆದಿದೆ. ಬಳಿಕ ಇಂಡಿಯಾ ಗೇಟ್ ಮೂಲಕ ಹಾದುಹಾಗಿ, ಕೆಂಪುಕೋಟೆಯಲ್ಲಿ ಮುಕ್ತಾಯಗೊಳ್ಳಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 26, 2025 10:26 AM
Follow Us
Latest Videos
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ

