AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake: ಮೈಸೂರಿನಲ್ಲಿ ತರಕಾರಿ ರಾಶಿಯಲ್ಲಿ ಅವಿತು ಕುಳಿತಿದ್ದ ನಾಗರಹಾವು ರಕ್ಷಣೆ

Snake: ಮೈಸೂರಿನಲ್ಲಿ ತರಕಾರಿ ರಾಶಿಯಲ್ಲಿ ಅವಿತು ಕುಳಿತಿದ್ದ ನಾಗರಹಾವು ರಕ್ಷಣೆ

ಆಯೇಷಾ ಬಾನು
|

Updated on: Jun 28, 2023 | 8:48 AM

Share

ಮೈಸೂರಿನಲ್ಲಿ ತರಕಾರಿಗಳ ನಡುವೆ ಇದ್ದ ನಾಗರಹಾವು ರಕ್ಷಣೆ ಮಾಡಲಾಗಿದೆ. ಹಾವನ್ನು ಕಂಡು ಜನ ಭಯಭೀತರಾಗಿದ್ದು ಸ್ನೇಕ್ ರಮೇಶ್‌ ನಾಗರಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

ಮೈಸೂರಿನ ರಮಾಬಾಯಿನಗರ ಸಿ ಬ್ಲಾಕ್​ನಲ್ಲಿ ತರಕಾರಿಗಳ ನಡುವೆ ಇದ್ದ ನಾಗರಹಾವು ಸಂರಕ್ಷಣೆ ಮಾಡಲಾಗಿದೆ. ತರಕಾರಿ ವ್ಯಾಪಾರ ಮಾಡುವ ನಂಜಪ್ಪ ಎಂಬುವರ ಮನೆಯಲ್ಲಿ ತರಕಾರಿ ಮಧ್ಯೆ ನಾಗರಹಾವು ಅವಿತುಕೊಂಡಿತ್ತು. ಸ್ನೇಕ್ ರಮೇಶ್‌ ನಾಗರಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More