AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ

ಪ್ರಜ್ವಲ್ ಅಮೀನ್​, ಉಡುಪಿ
| Edited By: Rakesh Nayak Manchi|

Updated on: Jan 13, 2024 | 9:21 PM

Share

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಬಾವಿಗೆ ಬಿದ್ದ ಘಟನೆ ನಡೆದಿದೆ. ನೀರು ಕಡಿಮೆ ಇದ್ದಿದ್ದರಿಂದ ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಸ್ಥಳೀಯರು ಪ್ರವಾಸಿಗನನ್ನು ರಕ್ಷಿಸಿದ್ದಾರೆ.

ಉಡುಪಿ, ಜ.13: ಶ್ರೀಕೃಷ್ಣ ಮಠಕ್ಕೆ (Udupi Krishna Math) ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಬಾವಿಗೆ ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಮಠದ ಸಮೀಪದ ಶಿರಬೀಡು ಬಳಿ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾನೆ. ನೀರು ಕಡಿಮೆ ಇದ್ದಿದ್ದರಿಂದ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯರು ಹಗ್ಗದ ಸಯಾದಿಂದ ಸಂತೋಷ್​ನನ್ನು ಮೇಲಕ್ಕೆತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More