AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?

[lazy-load-videos-and-sticky-control id=”bbESSgJZVLI”] ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರಿಂದ […]

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 09, 2020 | 2:34 PM

Share

[lazy-load-videos-and-sticky-control id=”bbESSgJZVLI”]

ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು.

ಸ್ಥಳೀಯರಿಂದ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜಗೌಡ ಈ ವಿಷಯವನ್ನು NDRF ಸಿಬ್ಬಂದಿಗೆ ತಲುಪಿಸಿದರು. ಸ್ಥಳಕೆ ಬಂದ NDRF ತಂಡ ಬೋಟ್ ಮುಖಾಂತರ ಟೋಪಣ್ಣ ಮತ್ತು ಆತನ ಕುರಿಗಳನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದಾರೆ.

Published On - 1:15 pm, Sun, 9 August 20

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ