AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?

[lazy-load-videos-and-sticky-control id=”bbESSgJZVLI”] ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರಿಂದ […]

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 09, 2020 | 2:34 PM

Share

[lazy-load-videos-and-sticky-control id=”bbESSgJZVLI”]

ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು.

ಸ್ಥಳೀಯರಿಂದ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜಗೌಡ ಈ ವಿಷಯವನ್ನು NDRF ಸಿಬ್ಬಂದಿಗೆ ತಲುಪಿಸಿದರು. ಸ್ಥಳಕೆ ಬಂದ NDRF ತಂಡ ಬೋಟ್ ಮುಖಾಂತರ ಟೋಪಣ್ಣ ಮತ್ತು ಆತನ ಕುರಿಗಳನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದಾರೆ.

Published On - 1:15 pm, Sun, 9 August 20

Follow Us
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?