AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?

[lazy-load-videos-and-sticky-control id=”bbESSgJZVLI”] ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರಿಂದ […]

ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಹಿಯನ್ನ ರಕ್ಷಿಸಿದ NDRF ಸಿಬ್ಬಂದಿ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 09, 2020 | 2:34 PM

Share

[lazy-load-videos-and-sticky-control id=”bbESSgJZVLI”]

ಯಾದಗಿರಿ: ಕೃಷ್ಣಾ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ, ನದಿಯ ಪ್ರವಾಹದಿಂದ ಅಲ್ಲೇ ಸಿಲುಕಿಕೊಂಡು ಪರದಾಡುವ ಸ್ಥಿತಿ ಜಿಲ್ಲೆಯಲ್ಲಿ ಕಂಡು ಬಂತು.  ವಿಷಯ ತಿಳಿದು ಸ್ಥಳಕ್ಕೆ ಬಂದ NDRF ತಂಡ ಬೋಟ್ ಮುಖಾಂತರ ಕುರಿಗಾಹಿ ಮತ್ತು ಆತನ ಕುರಿಗಳನ್ನು ರಕ್ಷಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಐಬಿ ತಾಂಡದ ಟೋಪಣ್ಣ ಕೃಷ್ಣ ನದಿ ನಡುಗಡ್ಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು.

ಸ್ಥಳೀಯರಿಂದ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ರಾಜಗೌಡ ಈ ವಿಷಯವನ್ನು NDRF ಸಿಬ್ಬಂದಿಗೆ ತಲುಪಿಸಿದರು. ಸ್ಥಳಕೆ ಬಂದ NDRF ತಂಡ ಬೋಟ್ ಮುಖಾಂತರ ಟೋಪಣ್ಣ ಮತ್ತು ಆತನ ಕುರಿಗಳನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದಾರೆ.

Published On - 1:15 pm, Sun, 9 August 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್