AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂಮರಿಗೆ ಸಿಗುತ್ತಿರುವ ಮೀಸಲಾತಿಯನ್ನು ರದ್ದುಮಾಡಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡಬೇಕು: ಅರವಿಂದ್ ಬೆಲ್ಲದ್

ಮುಸ್ಲಿಂಮರಿಗೆ ಸಿಗುತ್ತಿರುವ ಮೀಸಲಾತಿಯನ್ನು ರದ್ದುಮಾಡಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡಬೇಕು: ಅರವಿಂದ್ ಬೆಲ್ಲದ್

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 11, 2022 | 2:09 PM

ಹಿಂದಿನ ಕಾಂಗ್ರೆಸ್ ಸರ್ಕಾರ ಧರ್ಮಾಧಾರಿತ ಮೀಸಲಾತಿಯನ್ನು ಜಾರಿಗೆ ತಂದ ಕಾರಣ ಮುಸಲ್ಮಾನರು 2ಎ ಮತ್ತು 2ಬಿ-ಎರಡೂ ಕೆಟೆಗಿರಿಗಳಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ ಎಂದು ಶಾಸಕ ಹೇಳಿದರು

ಹುಬ್ಬಳ್ಳಿ:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸಿದ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ (Arvind Bellad) ಸ್ವಾಗತಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಟಿವಿ9 ಕನ್ನಡ ವಾಹಿನಿಯ ವರದಿಗಾರನ ಜೊತೆ ಮಾತಡಿದ ಶಾಸಕರು ಹಿಂದಿನ ಕಾಂಗ್ರೆಸ್ ಸರ್ಕಾರ ಧರ್ಮಾಧಾರಿತ (religion-based) ಮೀಸಲಾತಿಯನ್ನು ಜಾರಿಗೆ ತಂದ ಕಾರಣ ಮುಸಲ್ಮಾನರು 2ಎ ಮತ್ತು 2ಬಿ-ಎರಡೂ ಕೆಟೆಗಿರಿಗಳಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ. ಅದನ್ನು ರದ್ದು ಮಾಡಿ ಬಹಳ ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡಬೇಕೆಂದು ಅರವಿಂದ್ ಬೆಲ್ಲದ್ ಹೇಳಿದರು.