ಸೆಂಟ್ರಲ್ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಪರಪ್ಪನ ಅಗ್ರಹಾರದ ನಿವಾಸಿಗಳಿಗೆ ಅನೇಕ ಸಮಸ್ಯೆ!

ಯಾರದ್ದೋ ಶಾಪ ಸನ್ಯಾಸಿಗೆ ಮತ್ತು ಸನ್ಯಾಸಿ ಶಾಪ ಊರಿಗೆ ಅಂತ ಹೇಳುತ್ತಾರಲ್ಲ, ಹಾಗಾಗಿದೆ ಪರಪ್ಪನ ಅಗ್ರಹಾರ ನಿವಾಸಿಗಳ ಪಾಡು. ಯಾವುದೇ ದಾಕ್ಷಿಣ್ಯ ತೋರದೆ ಕೈದಿಗಳಿಂದ ಮೊಬೈಲ್ ಪೋನ್ ಗಳನ್ನು ಜೈಧಿಕಾರಿಗಳು ಸೀಜ್ ಮಾಡಿದರೆ ಜಾಮರ್ ಅಳವಡಿಸುವ ಪ್ರಶ್ನೆಯೇ ಉದ್ಭವಿಸಲ್ಲ.

ಸೆಂಟ್ರಲ್ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಪರಪ್ಪನ ಅಗ್ರಹಾರದ ನಿವಾಸಿಗಳಿಗೆ ಅನೇಕ ಸಮಸ್ಯೆ!
|

Updated on: Aug 26, 2024 | 2:26 PM

ಆನೇಕಲ್ (ಬೆಂಗಳೂರು): ಇದ್ಯಾವ ಸೀಮೆ ನ್ಯಾಯ ಸ್ವಾಮಿ ಅಂತ ಸೆಂಟ್ರಲ್ ಜೈಲಿನ ಸುತ್ತಮುತ್ತ ವಾಸವಾಗಿರುವ ಪರಪ್ಪನ ಅಗ್ರಹಾರದ ನಿವಾಸಿ ಲಕ್ಷ್ಮಣ್ ಸರ್ಕಾರ ಮತ್ತು ಜೈಲು ಅಧಿಕಾರಿಗಳನ್ನಿ ಪ್ರಶ್ನಿಸುತ್ತಿದ್ದಾರೆ. ಖೈದಿಗಳು ಜೈಲಲ್ಲಿ ಕದ್ದು ಮುಚ್ಚಿ ಮೊಬೈಲ್ ಫೋನ್ ಬಳಸಿದರೂ ನೆಟ್ವರ್ಕ್ ಸಿಗಬಾರದದೆಂದು ಜಾಮರ್ ಗಳನ್ನು ಅಳವಡಿಸಲಾಗಿದೆ. ಆದರೆ ಅವುಗಳ ಅಳವಡಿಕೆಯಿಂದಾಗಿ ಅಗ್ರಹಾರದ ನಿವಾಸಿಗಳಿಗೆ ಫೋನ್ ಬಳಸುವುದು ಸಾಧ್ಯವಾಗುತ್ತಿಲ್ಲ. ತುರ್ತು ಸಂದರ್ಭಗಳಲ್ಲಿ ಅವರಿಎಗ ಫೋನಬ್ ಮಾಡುವುದು ಸಾಧ್ಯವಾಗುತ್ತಿಲ್ಲ. ಆರ್ಥಿಕವಾಗಿ ಸಬಲರಲ್ಲದೆ ಜನ ತಮ್ಮ ಮನೆಯಲ್ಲಿ ವೈಫೈ ಹಾಕಿಸುಕೊಳ್ಳುವುದು ಸಾಧ್ಯವಿಲ್ಲ. ಜಾಮರ್ ಗಳಿಂದ ತಮಗೆ ಅನೇಕ ಸಮಸ್ಯೆಗಳೂ ಎದುರಾಗುತ್ತಿದ್ರೂ ಜೈಲಲ್ಲಿರುವ ಕೆಲ ಖೈದಿಗಳು ರಾಜಾರೋಷವಾಗಿ ಫೋನ್ ಬಳಸುತ್ತಿದ್ದಾರೆ. ಹದಗೆಟ್ಟಿರುವ ಜೈಲಿನ ವ್ಯವಸ್ಥೆಯನ್ನು ಸರಿಪಡಿಸಬೇಕು, ಅಲ್ಲಿ ನಡೆಯುವ ಅವ್ಯವಹಾರಗಳಲ್ಲಿ ಉನ್ನತಾಧಿಕಾರಿಗಳು ಶಾಮೀಲಾಗಿದ್ದಾರೆ, ಕೆಳ ಮಟ್ಟದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಪರಿಹಾರ ಕಾಣದೆಂದು ಲಕ್ಷ್ಮಣ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ಸಿಗರೇಟ್ ಮಾತ್ರವಲ್ಲ, ಸಿಗ್ತಿದೆ ಶಿವಾಜಿ ಮಿಲ್ಟ್ರಿ ಹೋಟೆಲ್ ಬಿರಿಯಾನಿ, ಕಿಕ್ಕೇರಿಸೋ ಎಣ್ಣೆ

Follow us
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್