ಬೆಂಗಳೂರು ಮುಖ್ಯರಸ್ತೆಯ ಮೇಲೆ ಸೃಷ್ಟಿಯಾಗಿರುವ ಹೊಂಡದಲ್ಲಿ ಸಿಲುಕಿದ್ದ ಬಿ ಎಮ್ ಟಿ ಸಿ ಬಸ್ಸನ್ನು ಸ್ಥಳೀಯರು ಹಗ್ಗಕಟ್ಟಿ ಎಳೆದರು!
ಬಸ್ಸನ್ನು ಹಗ್ಗ ಕಟ್ಟಿ ಎಳೆಯುತ್ತಿರುವುದು ಒಂದೆರಡು ನಾಯಿಗಳಲ್ಲಿ ಅಚ್ಚರಿ ಮೂಡಿಸಿದೆ. ನಗರದಾದ್ಯಂತ ಬರೀ ಇದೇ ಗೋಳು ಮಾರಾಯ್ರೇ.
ಬೆಂಗಳೂರು: ಇದು ರಥೋತ್ಸವದ ವಿಡಿಯೋ ಅಲ್ಲ ಮಾರಾಯ್ರೇ. ಕಳೆದ ರಾತ್ರಿ ಸುರಿದ ರಣಮಳೆಯಿಂದಾಗಿ ನಮ್ಮ ಬೆಂಗಳೂರು ನಗರ ಒಂದು ದ್ವೀಪದಂತೆ (island) ಗೋಚರಿಸುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸೊಂದು ವ್ಹೈಟ್ ಫೀಲ್ಡ್ ಏರಿಯಾದ (Whitefield) ಮುಖ್ಯರಸ್ತೆಯಲ್ಲೇ ಸಿಲುಕಿಕೊಂಡಾಗ ಸ್ಥಳೀಯರು ಹಗ್ಗ ಕಟ್ಟಿ ಎಳೆದ ದೃಶ್ಯವಿದು. ಬಸ್ಸನ್ನು ಹಗ್ಗ ಕಟ್ಟಿ ಎಳೆಯುತ್ತಿರುವುದು ಒಂದೆರಡು ನಾಯಿಗಳಲ್ಲಿ ಅಚ್ಚರಿ ಮೂಡಿಸಿದೆ. ನಗರದಾದ್ಯಂತ ಬರೀ ಇದೇ ಗೋಳು ಮಾರಾಯ್ರೇ.
Follow Us
Latest Videos
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

