AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮನೆಗೆ ಎಂಟ್ರಿಕೊಟ್ಟ ಏಳು ಅಡಿ ಉದ್ದದ ನಾಗಪ್ಪ, ಗಾಬರಿಗೊಂಡ ಮನೆಯವರು

ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಸುನಗ ಗ್ರಾಮದ ಶ್ರೀಶೈಲ ತೋಳಮಟ್ಟಿ ಇವರ ತೋಟದ ಮನೆಯಲ್ಲಿ ಬರೊಬ್ಬರಿ ಏಳು ಅಡಿ ಉದ್ದದ ನಾಗರ ಹಾವು(Cobra) ಪ್ರತ್ಯಕ್ಷವಾಗಿದೆ. ಹೌದು, ಹಾವು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. 

Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2023 | 7:31 PM

ಬಾಗಲಕೋಟೆ, ಅ.15: ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಸುನಗ ಗ್ರಾಮದ ಶ್ರೀಶೈಲ ತೋಳಮಟ್ಟಿ ಇವರ ತೋಟದ ಮನೆಯಲ್ಲಿ ಬರೊಬ್ಬರಿ ಏಳು ಅಡಿ ಉದ್ದದ ನಾಗರ ಹಾವು(Cobra) ಪ್ರತ್ಯಕ್ಷವಾಗಿದೆ. ಹೌದು, ಹಾವು ಕಂಡು ಮನೆಯವರು ಗಾಬರಿಗೊಂಡಿದ್ದಾರೆ.  ಕೂಡಲೇ ಸ್ಥಳೀಯ ಉರಗ ರಕ್ಷಕ ಬಸಪ್ಪ ದಳವಾಯಿಯವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಸಪ್ಪ ದಳವಾಯಿಯವರು, ಹಾವನ್ನು ಸುರಕ್ಷಿತವಾಗಿ ಹಿಡಿದು, ಯಡಹಳ್ಳಿ ಅರಣ್ಯ ವಲಯದಲ್ಲಿ ಬಿಟ್ಟು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ