AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮನೆಗೆ ಎಂಟ್ರಿಕೊಟ್ಟ ಏಳು ಅಡಿ ಉದ್ದದ ನಾಗಪ್ಪ, ಗಾಬರಿಗೊಂಡ ಮನೆಯವರು

ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಸುನಗ ಗ್ರಾಮದ ಶ್ರೀಶೈಲ ತೋಳಮಟ್ಟಿ ಇವರ ತೋಟದ ಮನೆಯಲ್ಲಿ ಬರೊಬ್ಬರಿ ಏಳು ಅಡಿ ಉದ್ದದ ನಾಗರ ಹಾವು(Cobra) ಪ್ರತ್ಯಕ್ಷವಾಗಿದೆ. ಹೌದು, ಹಾವು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. 

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 15, 2023 | 7:31 PM

Share

ಬಾಗಲಕೋಟೆ, ಅ.15: ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಸುನಗ ಗ್ರಾಮದ ಶ್ರೀಶೈಲ ತೋಳಮಟ್ಟಿ ಇವರ ತೋಟದ ಮನೆಯಲ್ಲಿ ಬರೊಬ್ಬರಿ ಏಳು ಅಡಿ ಉದ್ದದ ನಾಗರ ಹಾವು(Cobra) ಪ್ರತ್ಯಕ್ಷವಾಗಿದೆ. ಹೌದು, ಹಾವು ಕಂಡು ಮನೆಯವರು ಗಾಬರಿಗೊಂಡಿದ್ದಾರೆ.  ಕೂಡಲೇ ಸ್ಥಳೀಯ ಉರಗ ರಕ್ಷಕ ಬಸಪ್ಪ ದಳವಾಯಿಯವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಸಪ್ಪ ದಳವಾಯಿಯವರು, ಹಾವನ್ನು ಸುರಕ್ಷಿತವಾಗಿ ಹಿಡಿದು, ಯಡಹಳ್ಳಿ ಅರಣ್ಯ ವಲಯದಲ್ಲಿ ಬಿಟ್ಟು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More