Daily Devotional: ನಿತ್ಯ ಗಂಡ ಹೆಂಡತಿ ನಡುವಿನ ಕಲಹಕ್ಕೆ ಉಪಾಯವೇನು? ವಿಡಿಯೋ ನೋಡಿ
ಗಂಡ-ಹೆಂಡತಿಯ ನಡುವಿನ ಕಲಹ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ, ಈ ಕಲಹವನ್ನು ನಿವಾರಿಸಿ ಸುಖಮಯ ದಾಂಪತ್ಯವನ್ನು ನಿರ್ಮಿಸಲು ಹಲವು ಮಾರ್ಗಗಳಿವೆ. ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿಯವರು ದಂಪತಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತವಾದ ಸಲಹೆಗಳನ್ನು ನೀಡಿದ್ದಾರೆ.
ಗಂಡ-ಹೆಂಡತಿ ಅಂದರೆ ದಂಪತಿ ನಡುವಣ ಬಾಂಧವ್ಯ ಅಮೂಲ್ಯವಾದುದು. ಇದು ಮನೆಯೊಳಕ್ಕೂ ಮತ್ತು ಮನೆಯಾಚೆಗೂ ಹೆಚ್ಚು ಮಹತ್ವ ಪಡೆದಿರುತ್ತದೆ, ಹೆಚ್ಚು ಪರಿಣಾಮ ಬೀರುತ್ತದೆ. ಗಂಡ-ಹೆಂಡತಿ ಸಂಬಂಧ ಜನುಮಜನುಮದ್ದು ಅನ್ನುತ್ತಾರೆ. ಅಂತಹ ಸಂಬಂಧವನ್ನು ಅತ್ಯಂತ ಜತನದಿಂದ ಪೊರೆಯಬೇಕು, ಕಾಪಾಡಿಕೊಂಡು ಬರಬೇಕು. ಆದರೆ ಮನುಷ್ಯ ಮನುಷ್ಯ ನಡುವೆ ಕಲಹ ಎಂಬುದು ಮನುಷ್ಯನ ಸೃಷ್ಟಿಯೊಂದಿಗೆ ಬಂದಿದೆ ಎನ್ನಬಹುದು. ಹಾಗಿರುವಾಗ ಗಂಡ-ಹೆಂಡತಿ ನಡುವೆಯೂ ಕಲಹ, ಜಗಳ ಎಂಬ ಕ್ಷಣಿಕ ಸಂಕಟಗಳು ಅಚಾನಕ್ಕಾಗಿ ಸೃಷ್ಟಿಯಾಗಿಬಿಡುತ್ತದೆ. ಗಂಡ ಹೆಂಡತಿ ನಡುವಿನ ಕಲಹಕ್ಕೆ ಉಪಾಯವೇನು? ಎಂಬುವುದನ್ನು ಖ್ಯಾತ ಜ್ಯೋತಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Follow Us
Latest Videos
TV9 ರಿಯಲ್ ಎಸ್ಟೇಟ್ ಎಕ್ಸ್ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
