AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಶೂಟ್ ಮಾಡಿಕೊಂಡು ನಿವೃತ್ತ ಡಿವೈಎಸ್ಪಿ ಸಾವು

ದಾವಣಗೆರೆಯಲ್ಲಿ ಶೂಟ್ ಮಾಡಿಕೊಂಡು ನಿವೃತ್ತ ಡಿವೈಎಸ್ಪಿ ಸಾವು

ಸುಷ್ಮಾ ಚಕ್ರೆ
|

Updated on: Nov 29, 2025 | 10:26 PM

Share

ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಗನ್‍ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್​​ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು. ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ದಾವಣಗೆರೆ, ನವೆಂಬರ್ 29: ದಾವಣಗೆರೆಯಲ್ಲಿ (Davanagere) ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್​​ಪಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಗನ್‍ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್​​ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು. ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ