IND vs AUS, 1st T20I: ಫಿನಿಶರ್ ರಿಂಕು ಸಿಂಗ್ ಸಿಡಿಸಿದ ಸಿಕ್ಸ್ ನೋಡಲು ಮಿಸ್ ಮಾಡಿದ್ರಾ?: ಇಲ್ಲಿದೆ ನೋಡಿ

Rinku Singh Six Video, India vs Australia 1st T20I: ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟರ್ ರಿಂಕು ಸಿಂಗ್ ತಮಗೆ ನೀಡಿದ ಫಿನಿಶಿಂಗ್ ಜವಾಬ್ದಾರಿಯನ್ನು ಅಚ್ಚರುಕಟ್ಟಾಗಿ ನಿರ್ವಹಿಸಿದರು. ಕೊನೆಯ 1 ಎಸೆತದಲ್ಲಿ ಜಯಕ್ಕೆ 1 ರನ್ ಬೇಕಾಗಿದ್ದಾಗ ರಿಂಕು ಸಿಕ್ಸರ್‌ ಸಿಡಿಸಿ ರೋಚಕ ಜಯ ತಂದುಕೊಟ್ಟರು. ಇದರ ವಿಡಿಯೋ ವೈರಲ್ ಆಗುತ್ತಿದೆ.

IND vs AUS, 1st T20I: ಫಿನಿಶರ್ ರಿಂಕು ಸಿಂಗ್ ಸಿಡಿಸಿದ ಸಿಕ್ಸ್ ನೋಡಲು ಮಿಸ್ ಮಾಡಿದ್ರಾ?: ಇಲ್ಲಿದೆ ನೋಡಿ
|

Updated on: Nov 24, 2023 | 7:38 AM

ವಿಶಾಖಪಟ್ಟಣಂನಲ್ಲಿ ನಡೆದ ಹೈ-ಸ್ಕೋರಿಂಗ್ ಥ್ರಿಲ್ಲರ್‌ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಟೀಮ್ ಇಂಡಿಯಾ (Team India) ತಮ್ಮ ಟಿ20 ವಿಶ್ವಕಪ್ 2024 ರ ತಯಾರಿಯನ್ನು ಗೆಲುವಿನ ಮೂಲಕ ಪ್ರಾರಂಭಿಸಿತು. ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅರ್ಧಶತಕ ಬಾರಿಸಿದರೆ, ರಿಂಕು ಸಿಂಗ್ ಫಿನಿಶಿಂಗ್ ಜವಾಬ್ದಾರಿ ನಿರ್ವಹಿಸಿದರು. ಭಾರತ ಟಾರ್ಗೆಟ್ ಬೆನ್ನಟ್ಟುವ ಕೊನೆಯ 2 ಓವರ್‌ಗಳಲ್ಲಿ ದೊಡ್ಡ ಡ್ರಾಮವೇ ನಡೆದು ಹೋಯಿತು. ಕೊನೆಯ 1 ಎಸೆತದಲ್ಲಿ ಜಯಕ್ಕೆ 1 ರನ್ ಬೇಕಾಗಿತ್ತು. ಆಗ ರಿಂಕು ಸಿಂಗ್ ಸಿಕ್ಸರ್‌ ಸಿಡಿಸಿ ಜಯ ತಂದುಕೊಟ್ಟರು. ರಿಂಕು ಸಿಡಿಸಿದ ಸಿಕ್ಸ್ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಆಟದ ನಂತರ ಮಾತನಾಡಿದ, ರಿಂಕು ಸಿಂಗ್ ಪಂದ್ಯ ಕೊನೆಯ ಎಸೆದವರೆಗೆ ಸಾಗಿದರೆ ಅಲ್ಲಿ ನನಗೆ ಗೆಲ್ಲಿಸಿ ಕೊಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. “ನನ್ನ ಮೇಲೆ ನನಗೆ ವಿಶ್ವಾಸವಿತ್ತು. ನಾನು ಇದನ್ನು ಸಾಕಷ್ಟು ಬಾರಿ ಮಾಡಿದ್ದೇನೆ. ಕಳೆದ ವರ್ಷದ ಐಪಿಎಲ್‌ನಲ್ಲಿ ಕೂಡ ನಾನು ಈ ಸ್ಥಾನದಲ್ಲಿ ಆಡಿದ್ದೇನೆ,” ಎಂದು ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್