ಮೊಬೈಲ್ ನಂಬರ್ ಆಗಾಗ ಬದಲಿಸೋಕೆ ನನಗೆ ಸುದೀಪ್ ಸ್ಫೂರ್ತಿ ಎಂದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಮುಂದಿನ ತಿಂಗಳು ಈ ಚಿತ್ರ ತೆರೆಗೆ ಬರುತ್ತಿದೆ. ಕಳೆದ ವಾರಾಂತ್ಯದಲ್ಲಿ ಅವರು ‘ಬಿಗ್ ಬಾಸ್ ಒಟಿಟಿ’ ವೇದಿಕೆ ಏರಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಮುಂದಿನ ತಿಂಗಳು ಈ ಚಿತ್ರ ತೆರೆಗೆ ಬರುತ್ತಿದೆ. ಕಳೆದ ವಾರಾಂತ್ಯದಲ್ಲಿ ಅವರು ‘ಬಿಗ್ ಬಾಸ್ ಒಟಿಟಿ’ (Bigg Boss OTT) ವೇದಿಕೆ ಏರಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಪದೇಪದೇ ಮೊಬೈಲ್ ನಂಬರ್ ಬದಲಿಸೋಕೆ ಸುದೀಪ್ ಕಾರಣ ಎಂದು ರಿಷಬ್ ಹೇಳಿದ್ದಾರೆ. ಅವರು ಹಾಗೆ ಹೇಳಿದ್ದೇಕೆ ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

