ಮೊಬೈಲ್ ನಂಬರ್ ಆಗಾಗ ಬದಲಿಸೋಕೆ ನನಗೆ ಸುದೀಪ್ ಸ್ಫೂರ್ತಿ ಎಂದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಮುಂದಿನ ತಿಂಗಳು ಈ ಚಿತ್ರ ತೆರೆಗೆ ಬರುತ್ತಿದೆ. ಕಳೆದ ವಾರಾಂತ್ಯದಲ್ಲಿ ಅವರು ‘ಬಿಗ್ ಬಾಸ್ ಒಟಿಟಿ’ ವೇದಿಕೆ ಏರಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಮುಂದಿನ ತಿಂಗಳು ಈ ಚಿತ್ರ ತೆರೆಗೆ ಬರುತ್ತಿದೆ. ಕಳೆದ ವಾರಾಂತ್ಯದಲ್ಲಿ ಅವರು ‘ಬಿಗ್ ಬಾಸ್ ಒಟಿಟಿ’ (Bigg Boss OTT) ವೇದಿಕೆ ಏರಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಪದೇಪದೇ ಮೊಬೈಲ್ ನಂಬರ್ ಬದಲಿಸೋಕೆ ಸುದೀಪ್ ಕಾರಣ ಎಂದು ರಿಷಬ್ ಹೇಳಿದ್ದಾರೆ. ಅವರು ಹಾಗೆ ಹೇಳಿದ್ದೇಕೆ ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.
Follow Us
Latest Videos
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ

