ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಮಂಗಳೂರಿಗೆ ವಾಪಸ್​ ಬಂದಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಈ ವೇಳೆ ಅವರು ದೈವಾರಾಧನೆಯ ಬಗ್ಗೆ ಮಾತನಾಡಿದ್ದಾರೆ. ದೈವದ ಆಶೀರ್ವಾದ ಇಲ್ಲದೇ ಇದ್ದರೆ ಈ ಮಟ್ಟಕ್ಕೆ ನಾವು ಹೋಗಲು ಸಾಧ್ಯವೇ ಇರಲಿಲ್ಲ. ಅದನ್ನೆಲ್ಲ ಯೋಚನೆಯೂ ಮಾಡೋಕೆ ಆಗಲ್ಲ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
| Updated By: ಮದನ್​ ಕುಮಾರ್​

Updated on: Oct 09, 2024 | 11:01 PM

‘ದೈವಾರಾಧನೆ ಬಗ್ಗೆ ಕಾಂತಾರ ಸಿನಿಮಾಗಿಂತಲೂ ಮುನ್ನ ಬೇರೆ ಚಿತ್ರಗಳಲ್ಲಿ ಕೂಡ ತೋರಿಸಲಾಗಿತ್ತು. ಇದು ಜನಪ್ರಿಯ ಆದಾಗ ಮೂಲ ಸಂಸ್ಕೃತಿಯ ಬಗ್ಗೆ ಗೊತ್ತಿಲ್ಲದೇ ಇರುವವರು ಅದನ್ನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅಣಕ ಮಾಡಿದಾಗ, ಅಪಹಾಸ್ಯ ಮಾಡಿದಾಗ ದೈವವನ್ನು ನಂಬುವ ನಮ್ಮಂಥವರಿಗೆ ಬೇಸರ ಆಗುತ್ತದೆ. ಮತ್ತೆ ಮತ್ತೆ ವೇದಿಕೆಗಳಲ್ಲಿ ಆ ರೀತಿ ಮಾಡಬಾರದು ಅಂತ ನಾನು ಮನವಿ ಮಾಡುತ್ತೇನೆ. ನಾವು ಕಾಂತಾರ ಮಾಡಿದಾಗ ಅದನ್ನು ಸಿನಿಮಾದ ರೀತಿ ಮಾಡಿಲ್ಲ. ಆ ಸಮುದಾಯದವರ ಸಹಾಯ ತೆಗೆದುಕೊಂಡು ಶ್ರದ್ಧೆಯಿಂದ, ನಿಜವಾಗಿ ದೈವದ ಸೇವೆ ಎಂಬ ಆಲೋಚನೆಯಲ್ಲಿ ಮಾಡಿದ್ದೆವು’ ಎಂದಿದ್ದಾರೆ ರಿಷಬ್​ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?