IND vs NED: ರೋಹಿತ್ ಶರ್ಮಾಗೆ ವಿಕೆಟ್ ಸಿಕ್ಕಾಗ ಡಗೌಟ್​ನಲ್ಲಿ ರಿತಿಕಾ ಕೊಟ್ಟ ರಿಯಾಕ್ಷನ್ ನೋಡಿ: ವಿಡಿಯೋ

Rohit Sharma took the wicket: ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಪಡೆದರು. ತಮ್ಮ ಮೊದಲ ಓವರ್​ನ ನಾಲ್ಕನೇ ಎಸೆತದಲ್ಲಿ ವಿಕೆಟ್ ಕಿತ್ತು ನೆದರ್ಲೆಂಡ್ಸ್ ತಂಡವನ್ನು ಆಲೌಟ್ ಮಾಡಿದರು. ರೋಹಿತ್ ವಿಕೆಟ್ ಪಡೆದ ತಕ್ಷಣ ಡಗೌಟ್​ನಲ್ಲಿದ್ದ ಅವರ ಪತ್ನಿ ರಿತಿಕಾ ಏನು ಮಾಡಿದ್ರು ನೋಡಿ.

IND vs NED: ರೋಹಿತ್ ಶರ್ಮಾಗೆ ವಿಕೆಟ್ ಸಿಕ್ಕಾಗ ಡಗೌಟ್​ನಲ್ಲಿ ರಿತಿಕಾ ಕೊಟ್ಟ ರಿಯಾಕ್ಷನ್ ನೋಡಿ: ವಿಡಿಯೋ
|

Updated on: Nov 13, 2023 | 8:03 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡದ ಅಜೇಯ ಗೆಲುವಿನ ಓಟ ಮುಂದುವರೆದಿದೆ. ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲೂ 160 ರನ್​ಗಳ ಅಮೋಘ ಜಯ ಕಂಡು ಈ ಬಾರಿಯ ಟೂರ್ನಿಯಲ್ಲಿ ಆಡಿದ ಒಂಬತ್ತು ಪಂದ್ಯಗಳ ಪೈಕಿ ಒಂಬತ್ತರಲ್ಲೂ ಗೆಲುವು ಸಾಧಿಸಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಪರ ಕೊಹ್ಲಿ, ರೋಹಿತ್ (Rohit Sharma), ಗಿಲ್, ಸೂರ್ಯಕುಮಾರ್ ಬೌಲಿಂಗ್ ಮಾಡಿದರು. ಈ ಪೈಕಿ ಕೊಹ್ಲಿ, ರೋಹಿತ್ ವಿಕೆಟ್ ಕೂಡ ಪಡೆದರು. ತಮ್ಮ ಮೊದಲ ಓವರ್​ನ ಐದನೇ ಎಸೆತದಲ್ಲಿ ವಿಕೆಟ್ ಕಿತ್ತು ನೆದರ್ಲೆಂಡ್ಸ್ ತಂಡವನ್ನು ಆಲೌಟ್ ಮಾಡಿದರು. ಇದು ರೋಹಿತ್ ಅವರು ಏಕದಿನದಲ್ಲಿ 4284 ದಿನಗಳ ನಂತರ ಪಡೆದ ವಿಕೆಟ್ ಆಗಿದೆ. ವಿಕೆಟ್ ಪಡೆದ ತಕ್ಷಣ ಡಗೌಟ್​ನಲ್ಲಿದ್ದ ಹಿಟ್​ಮ್ಯಾನ್ ಪತ್ನಿ ರಿತಿಕಾ ಸಜ್ದೆ ಚಪ್ಪಾಳೆ ತಟ್ಟುತ್ತಾ, ಕುಣಿದು ಸಂಭ್ರಮಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ