IND vs NED: ರೋಹಿತ್ ಶರ್ಮಾಗೆ ವಿಕೆಟ್ ಸಿಕ್ಕಾಗ ಡಗೌಟ್​ನಲ್ಲಿ ರಿತಿಕಾ ಕೊಟ್ಟ ರಿಯಾಕ್ಷನ್ ನೋಡಿ: ವಿಡಿಯೋ

Rohit Sharma took the wicket: ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಪಡೆದರು. ತಮ್ಮ ಮೊದಲ ಓವರ್​ನ ನಾಲ್ಕನೇ ಎಸೆತದಲ್ಲಿ ವಿಕೆಟ್ ಕಿತ್ತು ನೆದರ್ಲೆಂಡ್ಸ್ ತಂಡವನ್ನು ಆಲೌಟ್ ಮಾಡಿದರು. ರೋಹಿತ್ ವಿಕೆಟ್ ಪಡೆದ ತಕ್ಷಣ ಡಗೌಟ್​ನಲ್ಲಿದ್ದ ಅವರ ಪತ್ನಿ ರಿತಿಕಾ ಏನು ಮಾಡಿದ್ರು ನೋಡಿ.

IND vs NED: ರೋಹಿತ್ ಶರ್ಮಾಗೆ ವಿಕೆಟ್ ಸಿಕ್ಕಾಗ ಡಗೌಟ್​ನಲ್ಲಿ ರಿತಿಕಾ ಕೊಟ್ಟ ರಿಯಾಕ್ಷನ್ ನೋಡಿ: ವಿಡಿಯೋ
|

Updated on: Nov 13, 2023 | 8:03 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡದ ಅಜೇಯ ಗೆಲುವಿನ ಓಟ ಮುಂದುವರೆದಿದೆ. ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲೂ 160 ರನ್​ಗಳ ಅಮೋಘ ಜಯ ಕಂಡು ಈ ಬಾರಿಯ ಟೂರ್ನಿಯಲ್ಲಿ ಆಡಿದ ಒಂಬತ್ತು ಪಂದ್ಯಗಳ ಪೈಕಿ ಒಂಬತ್ತರಲ್ಲೂ ಗೆಲುವು ಸಾಧಿಸಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಪರ ಕೊಹ್ಲಿ, ರೋಹಿತ್ (Rohit Sharma), ಗಿಲ್, ಸೂರ್ಯಕುಮಾರ್ ಬೌಲಿಂಗ್ ಮಾಡಿದರು. ಈ ಪೈಕಿ ಕೊಹ್ಲಿ, ರೋಹಿತ್ ವಿಕೆಟ್ ಕೂಡ ಪಡೆದರು. ತಮ್ಮ ಮೊದಲ ಓವರ್​ನ ಐದನೇ ಎಸೆತದಲ್ಲಿ ವಿಕೆಟ್ ಕಿತ್ತು ನೆದರ್ಲೆಂಡ್ಸ್ ತಂಡವನ್ನು ಆಲೌಟ್ ಮಾಡಿದರು. ಇದು ರೋಹಿತ್ ಅವರು ಏಕದಿನದಲ್ಲಿ 4284 ದಿನಗಳ ನಂತರ ಪಡೆದ ವಿಕೆಟ್ ಆಗಿದೆ. ವಿಕೆಟ್ ಪಡೆದ ತಕ್ಷಣ ಡಗೌಟ್​ನಲ್ಲಿದ್ದ ಹಿಟ್​ಮ್ಯಾನ್ ಪತ್ನಿ ರಿತಿಕಾ ಸಜ್ದೆ ಚಪ್ಪಾಳೆ ತಟ್ಟುತ್ತಾ, ಕುಣಿದು ಸಂಭ್ರಮಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ