Video: ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ಜೈಪುರ, ಆಗಸ್ಟ್ 17: ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

