Video: ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ಜೈಪುರ, ಆಗಸ್ಟ್ 17: ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್


