Video: ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ಜೈಪುರ, ಆಗಸ್ಟ್ 17: ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ

