Video: ಸಣ್ಣ ವಾಗ್ವಾದ, ಯುವಕನ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ಜೈಪುರ, ಆಗಸ್ಟ್ 17: ಯಾವುದೋ ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ. ಜೈಪುರದ ಗುಲಾಬಿ ನಗರದಲ್ಲಿ ಈ ಘಟನೆ ನಡೆದಿದೆ. ಏನೋ ಸಣ್ಣ ಗಲಾಟೆ ಬಳಿಕ ದುಷ್ಕರ್ಮಿಯೊಬ್ಬ ಯುವಕನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಇದಾಗಿದೆ.ಕಾರನ್ನು ಯುವಕನ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಯಾರೂ ಈ ವ್ಯಕ್ತಿಯನ್ನು ರಕ್ಷಿಸಲು ಬರಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

