ಭಾರಿ ಮಳೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಹೆದ್ದಾರಿ ಹಾಳು, ಪರಿಶೀಲನೆ ನಡೆಸಿದರು ಶಾಸಕ ರೇಣುಕಾಚಾರ್ಯ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಹಲವಾರು ರಸ್ತೆಗಳು ಕೊಚ್ಚಿ ಹೋಗಿದ್ದು ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾವಣಗೆರೆ: ಈ ಬಾರಿಯ ಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ರಸ್ತೆಗಳು ಕೊಚ್ಚಿಹೋಗುತ್ತಿವೆ, ಸೇತುವೆಗಳು ಕುಸಿದು ಬೀಳಿತ್ತಿವೆ, ರೈತರ ಬೆಳೆಗಳು ನಾಶವಾಗುತ್ತಿವೆ ಮತ್ತು ಅನೇಕ ಭಾಗಗಳಲ್ಲಿ ಮನೆಗಳು ಸಹ ಕುಸಿದಿವೆ. ಕಳೆದ ರಾತ್ರಿ ಸುರಿದ ಮಳೆಯಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ (Honnali) ಮತ್ತು ನ್ಯಾಮತಿ (Nyamati) ತಾಲ್ಲೂಕಿನಲ್ಲಿ ಹಲವಾರು ರಸ್ತೆಗಳು ಕೊಚ್ಚಿ ಹೋಗಿದ್ದು ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (MP Renukacharya) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

