ಭಾರಿ ಮಳೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಹೆದ್ದಾರಿ ಹಾಳು, ಪರಿಶೀಲನೆ ನಡೆಸಿದರು ಶಾಸಕ ರೇಣುಕಾಚಾರ್ಯ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಹಲವಾರು ರಸ್ತೆಗಳು ಕೊಚ್ಚಿ ಹೋಗಿದ್ದು ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಾವಣಗೆರೆ: ಈ ಬಾರಿಯ ಮಳೆ ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ರಸ್ತೆಗಳು ಕೊಚ್ಚಿಹೋಗುತ್ತಿವೆ, ಸೇತುವೆಗಳು ಕುಸಿದು ಬೀಳಿತ್ತಿವೆ, ರೈತರ ಬೆಳೆಗಳು ನಾಶವಾಗುತ್ತಿವೆ ಮತ್ತು ಅನೇಕ ಭಾಗಗಳಲ್ಲಿ ಮನೆಗಳು ಸಹ ಕುಸಿದಿವೆ. ಕಳೆದ ರಾತ್ರಿ ಸುರಿದ ಮಳೆಯಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ (Honnali) ಮತ್ತು ನ್ಯಾಮತಿ (Nyamati) ತಾಲ್ಲೂಕಿನಲ್ಲಿ ಹಲವಾರು ರಸ್ತೆಗಳು ಕೊಚ್ಚಿ ಹೋಗಿದ್ದು ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (MP Renukacharya) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow Us
Latest Videos
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ

