‘ಟಾಕ್ಸಿಕ್​’ ಸಿನಿಮಾ ಮುಹೂರ್ತದಲ್ಲಿ ಹೇಗಿತ್ತು ಯಶ್​ ಗತ್ತು? ವಿಡಿಯೋ ನೋಡಿ..

ಸಕಲ ತಯಾರಿಯೊಂದಿಗೆ ‘ಟಾಕ್ಸಿಕ್’ ಸಿನಿಮಾ ಸೆಟ್ಟೇರಿದೆ. ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕಾಗಿ ಬೃಹತ್ ಸೆಟ್​ಗಳ ನಿರ್ಮಾಣ ಮಾಡಲಾಗಿದೆ. ಯಶ್​ ಅವರು ಈ ಸಿನಿಮಾಗಾಗಿ ನಿರ್ದೇಶಕಿ ಗೀತು ಮೋಹನ್​ದಾಸ್​ ಹಾಗೂ ನಿರ್ಮಾಣ ಸಂಸ್ಥೆಯಾದ ‘ಕೆವಿಎನ್​ ಪ್ರೊಡಕ್ಷನ್ಸ್​’ ಜೊತೆ ಕೈ ಜೋಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಆ.8) ನಡೆದ ಮುಹೂರ್ತದ ವಿಡಿಯೋ ಇಲ್ಲಿದೆ..

‘ಟಾಕ್ಸಿಕ್​’ ಸಿನಿಮಾ ಮುಹೂರ್ತದಲ್ಲಿ ಹೇಗಿತ್ತು ಯಶ್​ ಗತ್ತು? ವಿಡಿಯೋ ನೋಡಿ..
|

Updated on: Aug 08, 2024 | 7:00 PM

ಬೆಂಗಳೂರಿನಲ್ಲಿ ‘ಟಾಕ್ಸಿಕ್​’ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಆ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಬಹುದಿನಗಳಿಂದ ಕಾದಿದ್ದ ಈ ಸಿನಿಮಾ ಇಂದು (ಆಗಸ್ಟ್​ 8) ಸೆಟ್ಟೇರಿದೆ. ಚಿತ್ರತಂಡದವರು ಕ್ಯಾಮೆರಾ ಮತ್ತು ಕ್ಲ್ಯಾಪ್​ ಬೋರ್ಡ್​ಗೆ ಪೂಜೆ ಸಲ್ಲಿಸಿದ್ದಾರೆ. ಯಶ್​ ಪಾಲಿಗೆ ಇದು ಮಹತ್ವದ ಪ್ರಾಜೆಕ್ಟ್​. ‘ಕೆಜಿಎಫ್​: ಚಾಪ್ಟರ್​ 2’ ಮೂಲಕ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಅವರಿಗೆ ಈಗ ಹೆಚ್ಚು ಚಾಲೆಂಜ್​ ಇದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಮತ್ತು ಕಲಾವಿದರು ‘ಟಾಕ್ಸಿಕ್​’ ಸಿನಿಮಾ ತಂಡದಲ್ಲಿ ಇದ್ದಾರೆ. ಎಲ್ಲರ ವಿವರಗಳು ಒಂದೊಂದಾಗಿಯೇ ಹೊರಬರಲಿವೆ. ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮುಹೂರ್ತದ ವಿಡಿಯೋವನ್ನು ‘ಕೆವಿಎನ್​ ಪ್ರೊಡಕ್ಷನ್ಸ್​’ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ