ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್ ಎಂಟ್ರಿ; ಹೇಗಿತ್ತು ನೋಡಿ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ಎನ್ಡಿಎ ನೇತೃತ್ವದ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ಇದರ ಬೆನ್ನಲ್ಲೇ ಇಂದು(ಜೂ.16) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಮಂಡ್ಯ, ಜೂ.16: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ಎನ್ಡಿಎ ನೇತೃತ್ವದ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ಈ ಹಿನ್ನಲೆ ನಿನ್ನೆ(ಜೂ.15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದು(ಜೂ.16) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಬಳಿಕ ಶ್ರೀಗಳೊಂದಿಗೆ ಕಾಲಭೈರವೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೆಚ್ಡಿಕೆ ಗೆ ಮಾಜಿ ಸಚಿವ ಪುಟ್ಟರಾಜು, ಮಾಜಿ ಶಾಸಕ ಸುರೇಶಗೌಡ ಸೇರಿ ಜಿಲ್ಲೆಯ ಮೈತ್ರಿ ನಾಯಕರು ಸಾಥ್ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

