ಕಂಡು ಕೇಳರಿಯದಂತಹ ‘ಆರ್​ಆರ್​ಆರ್​’ ಪ್ರೀ ರಿಲೀಸ್​ ಇವೆಂಟ್​ಗೆ ಭರ್ಜರಿ ಸಿದ್ಧತೆ: ಇಲ್ಲಿದೆ ವಿಡಿಯೋ

RRR Pre-release Event: ಇದು ದೇಶದಲ್ಲೇ ಅತಿ ದೊಡ್ಡ ಪ್ರೀ-ರಿಲೀಸ್​ ಇವೆಂಟ್​ ಎಂದು ‘ಆರ್​ಆರ್​ಆರ್​​’ ತಂಡ ಹೇಳಿಕೊಂಡಿದೆ. ಲಕ್ಷಾಂತರ ಜನರು ಸೇರುವ ಸಾಧ್ಯತೆ ಇದೆ.

ಕಂಡು ಕೇಳರಿಯದಂತಹ ‘ಆರ್​ಆರ್​ಆರ್​’ ಪ್ರೀ ರಿಲೀಸ್​ ಇವೆಂಟ್​ಗೆ ಭರ್ಜರಿ ಸಿದ್ಧತೆ: ಇಲ್ಲಿದೆ ವಿಡಿಯೋ
| Updated By: ಮದನ್​ ಕುಮಾರ್​

Updated on: Mar 19, 2022 | 9:33 AM

ಚಿಕ್ಕಬಳ್ಳಾಪುರದ (Chikkaballapura) ಅಗಲಗುರ್ಕಿ ಗ್ರಾಮದಲ್ಲಿ ಅದ್ದೂರಿಯಾಗಿ ‘ಆರ್​ಆರ್​ಆರ್​’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ (RRR Movie Pre-release Event) ಮಾಡಲಾಗುತ್ತಿದೆ. ಇಂದು (ಮಾ.19) ಸಂಜೆ 100 ಎಕರೆ ಜಾಗದಲ್ಲಿ ಅಂದಾಜು 2ರಿಂದ 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​, ನಟ ಶಿವರಾಜ್​ಕುಮಾರ್​ ಅವರು ಮುಖ್ಯ ಅತಿಥಿಗಳಾಗಿ ಈ ಇವೆಂಟ್​ಗೆ ಹಾಜರಿ ಹಾಕಲಿದ್ದಾರೆ. ಅಕ್ಕ-ಪಕ್ಕದ ರಾಜ್ಯಗಳ ಅಭಿಮಾನಿಗಳು, ಮಾಧ್ಯಮದವರು ಸಹ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಲಿದ್ದಾರೆ. ಇದು ದೇಶದಲ್ಲೇ ಅತಿ ದೊಡ್ಡ ಪ್ರೀ-ರಿಲೀಸ್​ ಇವೆಂಟ್​ ಎಂದು ‘ಆರ್​ಆರ್​ಆರ್​​’ (RRR Movie) ತಂಡ ಹೇಳಿಕೊಂಡಿದೆ. ಲಕ್ಷಾಂತರ ಜನರು ಸೇರುವ ಈ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಟಾಲಿವುಡ್​ ನಟರಾದ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸೇರಿದಂತೆ ಅನೇಕರು ಈ ಇವೆಂಟ್​ನಲ್ಲಿ ಭಾಗಿ ಆಗಲಿದ್ದಾರೆ. ಈ ಬೃಹತ್​ ವೇದಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:

RRR ಪ್ರೀ-ರಿಲೀಸ್​ ಇವೆಂಟ್​ಗೆ ಕ್ಷಣಗಣನೆ: ಸಿಎಂ, ಶಿವಣ್ಣ ಬರುವ ಈ ಸಮಾರಂಭಕ್ಕೆ ಹೇಗಿದೆ ಭದ್ರತೆ?

ಒಂದು ದಿನ ಮೊದಲೇ ನೋಡಬಹುದು RRR ಚಿತ್ರ; ರಾಜಮೌಳಿ ಟೀಮ್​ ಮಾಡಿರುವ ಪ್ಲ್ಯಾನ್ ಏನು?

Follow us
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...