RRR Press Meet: ಬೆಂಗಳೂರಿನಲ್ಲಿ ‘ಆರ್​ಆರ್​ಆರ್​’ ತಂಡ; ರಾಜಮೌಳಿ ಸಿನಿಮಾದ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

‘ಆರ್​ಆರ್​ಆರ್​’ ಸಿನಿಮಾದಿಂದ ‘ದೋಸ್ತಿ’ ಮತ್ತು ‘ಹಳ್ಳಿ ನಾಟು’ ಹಾಡುಗಳು ಭರ್ಜರಿ ಸೌಂಡು ಮಾಡಿದ ಬಳಿಕ ‘ಜನನಿ’ ಗೀತೆಯನ್ನು ಜನರ ಮುಂದೆ ಇಡಲಾಗಿದೆ. ಸಾಂಗ್​ ರಿಲೀಸ್​ ಕಾರ್ಯಕ್ರಮ ಇಂದು (ನ.26) ಬೆಂಗಳೂರಿನಲ್ಲಿ ನಡೆದಿದೆ.

RRR Press Meet: ಬೆಂಗಳೂರಿನಲ್ಲಿ ‘ಆರ್​ಆರ್​ಆರ್​’ ತಂಡ; ರಾಜಮೌಳಿ ಸಿನಿಮಾದ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
| Updated By: ಮದನ್​ ಕುಮಾರ್​

Updated on:Nov 26, 2021 | 4:09 PM

ಖ್ಯಾತ ನಿರ್ದೇಶಕ ರಾಜಮೌಳಿ (Rajamouli) ಅವರ ಬತ್ತಳಿಕೆಯಿಂದ ಬರುತ್ತಿರುವ ‘ಆರ್​ಆರ್​ಆರ್​’ ಸಿನಿಮಾ (RRR Movie) ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿಯಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿವೆ. ಇಂದು (ನ.26) ರಾಜಮೌಳಿ ಮತ್ತು ಅವರ ತಂಡದವರು ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಹೋಟೆಲ್​ನಲ್ಲಿ ಈ ಸಿನಿಮಾದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಜ್ಯೂ. ಎನ್​ಟಿಆರ್​ (Jr NTR) ಮತ್ತು ರಾಮ್​ ಚರಣ್​ (Ram Charam) ಮುಖ್ಯಭೂಮಿಕೆ ನಿಭಾಯಿಸಿರುವ ‘ಆರ್​ಆರ್​ಆರ್​’ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ಜನನಿ..’ ಸಾಂಗ್ (Janani Song)​ ರಿಲೀಸ್​ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಿಸಿ. ಜ.7ರಂದು ವಿಶ್ವಾದ್ಯಂತ ಈ ಸಿನಿಮಾ ತೆರೆಕಾಣಲಿದೆ.

‘ಆರ್​ಆರ್​ಆರ್’ ಚಿತ್ರದಲ್ಲಿ ನಾಯಕಿಯಾಗಿ ಆಲಿಯಾ ಭಟ್​ ಅಭಿನಯಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರದಲ್ಲಿ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಮತ್ತು ಪೋಸ್ಟರ್​ಗಳು ಧೂಳೆಬ್ಬಿಸಿವೆ. ‘ದೋಸ್ತಿ’ ಮತ್ತು ‘ಹಳ್ಳಿ ನಾಟು’ ಹಾಡುಗಳು ಭರ್ಜರಿ ಸೌಂಡು ಮಾಡಿದ ಬಳಿಕ ‘ಜನನಿ’ ಗೀತೆಯನ್ನು ಜನರ ಮುಂದೆ ಇಡಲಾಗಿದೆ.

ಇದನ್ನೂ ಓದಿ:

Naatu Naatu Song: ‘ಆರ್​ಆರ್​ಆರ್​’ ಚಿತ್ರದ ‘ಹಳ್ಳಿ ನಾಟು..’ ಹಾಡಿನಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮಸ್ತ್​ ಡ್ಯಾನ್ಸ್​

ಆರ್​ಆರ್​ಆರ್​ ಚಿತ್ರದ ಪ್ರಮೋಷನ್​ಗಾಗಿ ದೊಡ್ಡ ತ್ಯಾಗಕ್ಕೆ ಸಿದ್ಧರಾದ ಜ್ಯೂ.ಎನ್​ಟಿಆರ್​

Published On - 3:04 pm, Fri, 26 November 21

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​